ಚಾಣಕ್ಯನ ಚಾಣಾಕ್ಷ ನೀತಿ: ರಾಜ್ಯದಲ್ಲಿ ರಚನೆಯಾಗಲಿದೆ ಅಚ್ಚರಿ ಸಂಪುಟ

ಚಾಣಕ್ಯನ ಚಾಣಾಕ್ಷ ನೀತಿ: ರಾಜ್ಯದಲ್ಲಿ ರಚನೆಯಾಗಲಿದೆ ಅಚ್ಚರಿ ಸಂಪುಟ

Published : Aug 19, 2019, 03:30 PM IST

ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ರಚನೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಮಂಗಳವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆದ್ರೆ ಯಾರು ಸಚಿವರಾಗುತ್ತಾರೆ ಎನ್ನುವುದು ಮಾತ್ರ ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ.

ಬೆಂಗಳೂರು, (ಆ.19): ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ರಚನೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಮಂಗಳವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆದ್ರೆ ಯಾರು ಸಚಿವರಾಗುತ್ತಾರೆ ಎನ್ನುವುದು ಮಾತ್ರ ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ. ಕೇವಲ ಸಚಿವ ರಚನೆಗೆ ಮೂಹರ್ತ ಫಿಕ್ಸ್ ಮಾಡಿದ್ದ ಅಮಿತ್ ಶಾ, ಯಾರು ಸಚಿವರಾಗಬೇಕು ಎನ್ನುವುದನ್ನು ಅಳೆದು ತೂಗಿ ಪಟ್ಟಿ ಸಿದ್ಧಪಡಿಸಿದ್ದು, ಸೋಮವಾರ ಸಂಜೆಗೆ ಶಾ ರೆಡಿ ಮಾಡಿರುವ ನೂತನ ಸಚಿವರ ಪಟ್ಟಿ ಯಡಿಯೂರಪ್ಪ ಕೈ ಸೇರಲಿದೆ. ಒಟ್ಟಿನಲ್ಲಿ ಚಾಣಕ್ಯ ಅಮಿತ್ ಶಾ ಮಾಡಿರುವ ಪಟ್ಟಿ ತೀವ್ರ ಕುತೂಹಲ ಮೂಡಿಸಿದ್ದು, ಅಚ್ಚರಿಯ ರೀತಿಯಲ್ಲಿ ರಾಜ್ಯ ಸಚಿವ ಸಂಪುಟ ರಚನೆಯಾಗುವುದಂತೂ ಪಕ್ಕಾ.  

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!