ಚಾಣಕ್ಯನ ಚಾಣಾಕ್ಷ ನೀತಿ: ರಾಜ್ಯದಲ್ಲಿ ರಚನೆಯಾಗಲಿದೆ ಅಚ್ಚರಿ ಸಂಪುಟ

ಚಾಣಕ್ಯನ ಚಾಣಾಕ್ಷ ನೀತಿ: ರಾಜ್ಯದಲ್ಲಿ ರಚನೆಯಾಗಲಿದೆ ಅಚ್ಚರಿ ಸಂಪುಟ

Published : Aug 19, 2019, 03:30 PM IST

ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ರಚನೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಮಂಗಳವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆದ್ರೆ ಯಾರು ಸಚಿವರಾಗುತ್ತಾರೆ ಎನ್ನುವುದು ಮಾತ್ರ ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ.

ಬೆಂಗಳೂರು, (ಆ.19): ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ರಚನೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಮಂಗಳವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆದ್ರೆ ಯಾರು ಸಚಿವರಾಗುತ್ತಾರೆ ಎನ್ನುವುದು ಮಾತ್ರ ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ. ಕೇವಲ ಸಚಿವ ರಚನೆಗೆ ಮೂಹರ್ತ ಫಿಕ್ಸ್ ಮಾಡಿದ್ದ ಅಮಿತ್ ಶಾ, ಯಾರು ಸಚಿವರಾಗಬೇಕು ಎನ್ನುವುದನ್ನು ಅಳೆದು ತೂಗಿ ಪಟ್ಟಿ ಸಿದ್ಧಪಡಿಸಿದ್ದು, ಸೋಮವಾರ ಸಂಜೆಗೆ ಶಾ ರೆಡಿ ಮಾಡಿರುವ ನೂತನ ಸಚಿವರ ಪಟ್ಟಿ ಯಡಿಯೂರಪ್ಪ ಕೈ ಸೇರಲಿದೆ. ಒಟ್ಟಿನಲ್ಲಿ ಚಾಣಕ್ಯ ಅಮಿತ್ ಶಾ ಮಾಡಿರುವ ಪಟ್ಟಿ ತೀವ್ರ ಕುತೂಹಲ ಮೂಡಿಸಿದ್ದು, ಅಚ್ಚರಿಯ ರೀತಿಯಲ್ಲಿ ರಾಜ್ಯ ಸಚಿವ ಸಂಪುಟ ರಚನೆಯಾಗುವುದಂತೂ ಪಕ್ಕಾ.  

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?