ಚಾಣಕ್ಯನ ಚಾಣಾಕ್ಷ ನೀತಿ: ರಾಜ್ಯದಲ್ಲಿ ರಚನೆಯಾಗಲಿದೆ ಅಚ್ಚರಿ ಸಂಪುಟ

ಚಾಣಕ್ಯನ ಚಾಣಾಕ್ಷ ನೀತಿ: ರಾಜ್ಯದಲ್ಲಿ ರಚನೆಯಾಗಲಿದೆ ಅಚ್ಚರಿ ಸಂಪುಟ

Published : Aug 19, 2019, 03:30 PM IST

ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ರಚನೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಮಂಗಳವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆದ್ರೆ ಯಾರು ಸಚಿವರಾಗುತ್ತಾರೆ ಎನ್ನುವುದು ಮಾತ್ರ ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ.

ಬೆಂಗಳೂರು, (ಆ.19): ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ರಚನೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಮಂಗಳವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆದ್ರೆ ಯಾರು ಸಚಿವರಾಗುತ್ತಾರೆ ಎನ್ನುವುದು ಮಾತ್ರ ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ. ಕೇವಲ ಸಚಿವ ರಚನೆಗೆ ಮೂಹರ್ತ ಫಿಕ್ಸ್ ಮಾಡಿದ್ದ ಅಮಿತ್ ಶಾ, ಯಾರು ಸಚಿವರಾಗಬೇಕು ಎನ್ನುವುದನ್ನು ಅಳೆದು ತೂಗಿ ಪಟ್ಟಿ ಸಿದ್ಧಪಡಿಸಿದ್ದು, ಸೋಮವಾರ ಸಂಜೆಗೆ ಶಾ ರೆಡಿ ಮಾಡಿರುವ ನೂತನ ಸಚಿವರ ಪಟ್ಟಿ ಯಡಿಯೂರಪ್ಪ ಕೈ ಸೇರಲಿದೆ. ಒಟ್ಟಿನಲ್ಲಿ ಚಾಣಕ್ಯ ಅಮಿತ್ ಶಾ ಮಾಡಿರುವ ಪಟ್ಟಿ ತೀವ್ರ ಕುತೂಹಲ ಮೂಡಿಸಿದ್ದು, ಅಚ್ಚರಿಯ ರೀತಿಯಲ್ಲಿ ರಾಜ್ಯ ಸಚಿವ ಸಂಪುಟ ರಚನೆಯಾಗುವುದಂತೂ ಪಕ್ಕಾ.  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?