ಚಾಣಕ್ಯನ ಚಾಣಾಕ್ಷ ನೀತಿ: ರಾಜ್ಯದಲ್ಲಿ ರಚನೆಯಾಗಲಿದೆ ಅಚ್ಚರಿ ಸಂಪುಟ

ಚಾಣಕ್ಯನ ಚಾಣಾಕ್ಷ ನೀತಿ: ರಾಜ್ಯದಲ್ಲಿ ರಚನೆಯಾಗಲಿದೆ ಅಚ್ಚರಿ ಸಂಪುಟ

Published : Aug 19, 2019, 03:30 PM IST

ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ರಚನೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಮಂಗಳವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆದ್ರೆ ಯಾರು ಸಚಿವರಾಗುತ್ತಾರೆ ಎನ್ನುವುದು ಮಾತ್ರ ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ.

ಬೆಂಗಳೂರು, (ಆ.19): ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ರಚನೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಮಂಗಳವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆದ್ರೆ ಯಾರು ಸಚಿವರಾಗುತ್ತಾರೆ ಎನ್ನುವುದು ಮಾತ್ರ ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ. ಕೇವಲ ಸಚಿವ ರಚನೆಗೆ ಮೂಹರ್ತ ಫಿಕ್ಸ್ ಮಾಡಿದ್ದ ಅಮಿತ್ ಶಾ, ಯಾರು ಸಚಿವರಾಗಬೇಕು ಎನ್ನುವುದನ್ನು ಅಳೆದು ತೂಗಿ ಪಟ್ಟಿ ಸಿದ್ಧಪಡಿಸಿದ್ದು, ಸೋಮವಾರ ಸಂಜೆಗೆ ಶಾ ರೆಡಿ ಮಾಡಿರುವ ನೂತನ ಸಚಿವರ ಪಟ್ಟಿ ಯಡಿಯೂರಪ್ಪ ಕೈ ಸೇರಲಿದೆ. ಒಟ್ಟಿನಲ್ಲಿ ಚಾಣಕ್ಯ ಅಮಿತ್ ಶಾ ಮಾಡಿರುವ ಪಟ್ಟಿ ತೀವ್ರ ಕುತೂಹಲ ಮೂಡಿಸಿದ್ದು, ಅಚ್ಚರಿಯ ರೀತಿಯಲ್ಲಿ ರಾಜ್ಯ ಸಚಿವ ಸಂಪುಟ ರಚನೆಯಾಗುವುದಂತೂ ಪಕ್ಕಾ.  

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
20:31Israel's role in Iran conflict ಹಾರ್ಮುಜ್ ಹಸ್ತಕ್ಷೇಪ; ಇರಾನ್ ಕೊರಳಿಗೆ 22 ರಾಷ್ಟ್ರಗಳ ಉರುಳು!
25:24ಗಲ್ಫ್ ಸ್ವರ್ಗಕ್ಕೆ ಯುದ್ಧದ ಶಾಪ: ತೈಲ ಸಾಮ್ರಾಜ್ಯದ ಅಂತ್ಯ? ಸ್ಮಶಾನವಾಗ್ತಿವೆ ಐಷಾರಾಮಿ ನಗರಗಳು
19:03ಅಮೆರಿಕಾಗೆ ಕಾಡ್ತಿದ್ಯಾ 'ವಿಯೆಟ್ನಾಂ ಸಿಂಡ್ರೋಮ್'? ಪ್ರತಿದಿನ 2 ಬಿಲಿಯನ್ ಡಾಲರ್ ಉಡೀಸ್, ದೊಡ್ಡಣ್ಣ ಜೇಬಿಗೇ ಕನ್ನ!
24:21ಇರಾನ್ ಅಸ್ತ್ರ ಪ್ರಯೋಗಿಸಿದ ಬೆನ್ನಲ್ಲೇ ಜಗತ್ತೆ ಅಲ್ಲೋಲಕಲ್ಲೋಲ, ತೈಲ ಬೆಲೆ ಏರಿಕೆ, ಷೇರುಮಾರುಕಟ್ಟೆ ಕುಸಿತ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
19:31ದೊಡ್ಡಣ್ಣನ ಗರ್ವಭಂಗ! ನಾವು ಬೆಚ್ಚಿ ಬಿದ್ದಿದ್ದೇವೆ; ಕದನದ ಕಹಿಸತ್ಯ ಒಪ್ಪಿಕೊಂಡ ಟ್ರಂಪ್
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು