ಚಾಣಕ್ಯನ ಚಾಣಾಕ್ಷ ನೀತಿ: ರಾಜ್ಯದಲ್ಲಿ ರಚನೆಯಾಗಲಿದೆ ಅಚ್ಚರಿ ಸಂಪುಟ

ಚಾಣಕ್ಯನ ಚಾಣಾಕ್ಷ ನೀತಿ: ರಾಜ್ಯದಲ್ಲಿ ರಚನೆಯಾಗಲಿದೆ ಅಚ್ಚರಿ ಸಂಪುಟ

Published : Aug 19, 2019, 03:30 PM IST

ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ರಚನೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಮಂಗಳವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆದ್ರೆ ಯಾರು ಸಚಿವರಾಗುತ್ತಾರೆ ಎನ್ನುವುದು ಮಾತ್ರ ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ.

ಬೆಂಗಳೂರು, (ಆ.19): ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ರಚನೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಮಂಗಳವಾರ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಆದ್ರೆ ಯಾರು ಸಚಿವರಾಗುತ್ತಾರೆ ಎನ್ನುವುದು ಮಾತ್ರ ಇನ್ನು ಸಸ್ಪೆನ್ಸ್ ಆಗಿಯೇ ಉಳಿದಿದೆ. ಕೇವಲ ಸಚಿವ ರಚನೆಗೆ ಮೂಹರ್ತ ಫಿಕ್ಸ್ ಮಾಡಿದ್ದ ಅಮಿತ್ ಶಾ, ಯಾರು ಸಚಿವರಾಗಬೇಕು ಎನ್ನುವುದನ್ನು ಅಳೆದು ತೂಗಿ ಪಟ್ಟಿ ಸಿದ್ಧಪಡಿಸಿದ್ದು, ಸೋಮವಾರ ಸಂಜೆಗೆ ಶಾ ರೆಡಿ ಮಾಡಿರುವ ನೂತನ ಸಚಿವರ ಪಟ್ಟಿ ಯಡಿಯೂರಪ್ಪ ಕೈ ಸೇರಲಿದೆ. ಒಟ್ಟಿನಲ್ಲಿ ಚಾಣಕ್ಯ ಅಮಿತ್ ಶಾ ಮಾಡಿರುವ ಪಟ್ಟಿ ತೀವ್ರ ಕುತೂಹಲ ಮೂಡಿಸಿದ್ದು, ಅಚ್ಚರಿಯ ರೀತಿಯಲ್ಲಿ ರಾಜ್ಯ ಸಚಿವ ಸಂಪುಟ ರಚನೆಯಾಗುವುದಂತೂ ಪಕ್ಕಾ.  

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!