ಒಂದೇ ಕಾರ್ಯಕ್ರಮದಲ್ಲಿ ಸಿಎಂ- ಅಶೋಕ್; ಆದರೆ...

Aug 27, 2019, 3:53 PM IST

ಬೆಂಗಳೂರು (ಆ.27): ಸಚಿವ ಸಂಪುಟ ಖಾತೆ ಹಂಚಿಕೆಯ ಬಳಿಕ ಬಿಜೆಪಿಯ ಹಿರಿಯ ನಾಯಕರೇ ಪರಸ್ಪರ ಮುನಿಸಿಕೊಂಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ನಡೆದ ಜಗ್ಗಿ ವಾಸುದೇವ್ ಕಾರ್ಯಕ್ರಮ ಇದನ್ನು ಪುಷ್ಠಿಕರಿಸಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಆರ್.ಅಶೋಕ್ ನಡುವೆ ವೈಮನಸ್ಸು ಅಲ್ಲಿ ಕಂಡು ಬಂದದ್ದು ಹೀಗೆ...