ಒಳ್ಳೆಯ ಅವಕಾಶ ಸಿಕ್ಕಿದೆ, ಚೆನ್ನಾಗಿ ನಿಭಾಯಿಸುವೆ: ಸುನೀಲ್ ಪುರಾಣಿಕ್

ಒಳ್ಳೆಯ ಅವಕಾಶ ಸಿಕ್ಕಿದೆ, ಚೆನ್ನಾಗಿ ನಿಭಾಯಿಸುವೆ: ಸುನೀಲ್ ಪುರಾಣಿಕ್

Suvarna News   | Asianet News
Published : Jan 04, 2020, 02:14 PM IST

ಕರ್ನಾಟಕ ಚಲನಚಿತ್ರ ಅಕಾಡೆಮಿ 5 ನೇ ಅಧ್ಯಕ್ಷರಾಗಿ ಸುನೀಲ್ ಪುರಾಣಿಕ್ ಆಯ್ಕೆಯಾಗಿದ್ದಾರೆ. ಸುನೀಲ್ ಪುರಾಣಿಕ್ ಗೆ ಕನ್ನಡ ಪ್ರಭ ಪ್ರದಾನ ಸಂಪಾದಕ ರವಿ ಹೆಗಡೆ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಸುನೀಲ್ ಪುರಾಣಿಕ್ ಮಾತನಾಡಿ, 'ಒಳ್ಳೆಯ ಅವಕಾಶ ಸಿಕ್ಕಿದೆ. ಚೆನ್ನಾಗಿ ನಿಭಾಯಿಸುವೆ. ಕನ್ನಡ ಚಿತ್ರರಂಗದ ಇನ್ನಷ್ಟು ಅಭಿವೃದ್ಧಿಗೆ ಶ್ರಮಿಸುವೆ' ಎಂದಿದ್ದಾರೆ. 

ಕರ್ನಾಟಕ ಚಲನಚಿತ್ರ ಅಕಾಡೆಮಿ 5 ನೇ ಅಧ್ಯಕ್ಷರಾಗಿ ಸುನೀಲ್ ಪುರಾಣಿಕ್ ಆಯ್ಕೆಯಾಗಿದ್ದಾರೆ. ಸುನೀಲ್ ಪುರಾಣಿಕ್ ಗೆ ಕನ್ನಡ ಪ್ರಭ ಪ್ರದಾನ ಸಂಪಾದಕ ರವಿ ಹೆಗಡೆ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಸುನೀಲ್ ಪುರಾಣಿಕ್ ಮಾತನಾಡಿ, 'ಒಳ್ಳೆಯ ಅವಕಾಶ ಸಿಕ್ಕಿದೆ. ಚೆನ್ನಾಗಿ ನಿಭಾಯಿಸುವೆ. ಕನ್ನಡ ಚಿತ್ರರಂಗದ ಇನ್ನಷ್ಟು ಅಭಿವೃದ್ಧಿಗೆ ಶ್ರಮಿಸುವೆ' ಎಂದಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!