Sep 12, 2019, 1:32 PM IST
ಬೆಂಗಳೂರು (ಸೆ.12): ಬಿಜೆಪಿ ನೇತೃತ್ವದ ಹೊಸ ಸರ್ಕಾರ ಆಕ್ಟೋಬರ್ನಲ್ಲಿ ಹೊಸ ಬಜೆಟ್ ಮಂಡಿಸಲು ಮುಂದಾಗಿತ್ತು. ಆದರೆ ಈಗ ತಿಳಿದು ಬಂದಿರುವ ಮಾಹಿತಿಯಂತೆ, ಸಿಎಂ ಬಿ.ಎಸ್.ಯಡಿಯೂರಪ್ಪ ಹೊಸ ಬಜೆಟ್ ಮಂಡನೆಯ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಹಿಂದೇಟು ಹಾಕಲು ಪ್ರಮುಖ ಕಾರಣಗಳೇನು? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...