ED ಕರೆಯಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿ  ವಿಮಾನಯಾನ

ED ಕರೆಯಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿ  ವಿಮಾನಯಾನ

Published : Sep 18, 2019, 08:34 PM ISTUpdated : Sep 18, 2019, 08:39 PM IST

ಬೆಂಗಳೂರು, (ಸೆ.18): ಡಿಕೆ ಶಿವಕುಮಾರ್ ಅವರಿಗೆ ಸೇರಿದ್ದ ದೆಹಲಿ ನಿವಾಸದಲ್ಲಿ 8.5 ಕೋಟಿ ರೂ. ಹಣ ಸಿಕ್ಕ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ನೀಡಿದ್ದು ನಾಳೆ[ಸೆ.19] ರಂದು ನವದೆಹಲಿಯ ಇಡಿ ಕಚೇರಿಗೆ ಹಾಜರಾಗಲಿದ್ದಾರೆ. ‘ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ.. ಅವರು ಕರೆದಿದ್ದಾರೆ ಏನು ಕೇಳುತ್ತಾರೆ ಎನ್ನುವುದನ್ನು ನೋಡಬೇಕು. ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ವಿನಾ ಯಾವುದೇ ಹಣಕಾಸು ವ್ಯವಹಾರ ಇಲ್ಲ’ ಎಂದು ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರು, (ಸೆ.18): ಡಿಕೆ ಶಿವಕುಮಾರ್ ಅವರಿಗೆ ಸೇರಿದ್ದ ದೆಹಲಿ ನಿವಾಸದಲ್ಲಿ 8.5 ಕೋಟಿ ರೂ. ಹಣ ಸಿಕ್ಕ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ನಾಳೆ[ಸೆ.19] ನವದೆಹಲಿಯ ಇಡಿ ಕಚೇರಿಗೆ ಹಾಜರಾಗಲಿದ್ದಾರೆ. ‘ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ.. ಅವರು ಕರೆದಿದ್ದಾರೆ ಏನು ಕೇಳುತ್ತಾರೆ ಎನ್ನುವುದನ್ನು ನೋಡಬೇಕು. ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ವಿನಾ ಯಾವುದೇ ಹಣಕಾಸು ವ್ಯವಹಾರ ಇಲ್ಲ’ ಎಂದು ನೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ನಾಳೆ ಅಂದರೆ ಸೆ. 19 ರಂದು ಒಂದು ಕಡೆ ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆದರೆ ಇನ್ನೊಂದು ಕಡೆ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆ ನಡೆಯಲಿದೆ. ಇಡಿ ಡಿಕೆಶಿ ಪುತ್ರಿ ಐಶ್ವರ್ಯಾ ಅವರ ವಿಚಾರಣೆಯನ್ನು ನಡೆಸಿತ್ತು.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!