ED ಕರೆಯಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿ  ವಿಮಾನಯಾನ

ED ಕರೆಯಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿ  ವಿಮಾನಯಾನ

Published : Sep 18, 2019, 08:34 PM ISTUpdated : Sep 18, 2019, 08:39 PM IST

ಬೆಂಗಳೂರು, (ಸೆ.18): ಡಿಕೆ ಶಿವಕುಮಾರ್ ಅವರಿಗೆ ಸೇರಿದ್ದ ದೆಹಲಿ ನಿವಾಸದಲ್ಲಿ 8.5 ಕೋಟಿ ರೂ. ಹಣ ಸಿಕ್ಕ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ನೀಡಿದ್ದು ನಾಳೆ[ಸೆ.19] ರಂದು ನವದೆಹಲಿಯ ಇಡಿ ಕಚೇರಿಗೆ ಹಾಜರಾಗಲಿದ್ದಾರೆ. ‘ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ.. ಅವರು ಕರೆದಿದ್ದಾರೆ ಏನು ಕೇಳುತ್ತಾರೆ ಎನ್ನುವುದನ್ನು ನೋಡಬೇಕು. ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ವಿನಾ ಯಾವುದೇ ಹಣಕಾಸು ವ್ಯವಹಾರ ಇಲ್ಲ’ ಎಂದು ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರು, (ಸೆ.18): ಡಿಕೆ ಶಿವಕುಮಾರ್ ಅವರಿಗೆ ಸೇರಿದ್ದ ದೆಹಲಿ ನಿವಾಸದಲ್ಲಿ 8.5 ಕೋಟಿ ರೂ. ಹಣ ಸಿಕ್ಕ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ನಾಳೆ[ಸೆ.19] ನವದೆಹಲಿಯ ಇಡಿ ಕಚೇರಿಗೆ ಹಾಜರಾಗಲಿದ್ದಾರೆ. ‘ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ.. ಅವರು ಕರೆದಿದ್ದಾರೆ ಏನು ಕೇಳುತ್ತಾರೆ ಎನ್ನುವುದನ್ನು ನೋಡಬೇಕು. ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ವಿನಾ ಯಾವುದೇ ಹಣಕಾಸು ವ್ಯವಹಾರ ಇಲ್ಲ’ ಎಂದು ನೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ನಾಳೆ ಅಂದರೆ ಸೆ. 19 ರಂದು ಒಂದು ಕಡೆ ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆದರೆ ಇನ್ನೊಂದು ಕಡೆ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆ ನಡೆಯಲಿದೆ. ಇಡಿ ಡಿಕೆಶಿ ಪುತ್ರಿ ಐಶ್ವರ್ಯಾ ಅವರ ವಿಚಾರಣೆಯನ್ನು ನಡೆಸಿತ್ತು.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!