ED ಕರೆಯಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿ  ವಿಮಾನಯಾನ

ED ಕರೆಯಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿ  ವಿಮಾನಯಾನ

Published : Sep 18, 2019, 08:34 PM ISTUpdated : Sep 18, 2019, 08:39 PM IST

ಬೆಂಗಳೂರು, (ಸೆ.18): ಡಿಕೆ ಶಿವಕುಮಾರ್ ಅವರಿಗೆ ಸೇರಿದ್ದ ದೆಹಲಿ ನಿವಾಸದಲ್ಲಿ 8.5 ಕೋಟಿ ರೂ. ಹಣ ಸಿಕ್ಕ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ನೀಡಿದ್ದು ನಾಳೆ[ಸೆ.19] ರಂದು ನವದೆಹಲಿಯ ಇಡಿ ಕಚೇರಿಗೆ ಹಾಜರಾಗಲಿದ್ದಾರೆ. ‘ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ.. ಅವರು ಕರೆದಿದ್ದಾರೆ ಏನು ಕೇಳುತ್ತಾರೆ ಎನ್ನುವುದನ್ನು ನೋಡಬೇಕು. ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ವಿನಾ ಯಾವುದೇ ಹಣಕಾಸು ವ್ಯವಹಾರ ಇಲ್ಲ’ ಎಂದು ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರು, (ಸೆ.18): ಡಿಕೆ ಶಿವಕುಮಾರ್ ಅವರಿಗೆ ಸೇರಿದ್ದ ದೆಹಲಿ ನಿವಾಸದಲ್ಲಿ 8.5 ಕೋಟಿ ರೂ. ಹಣ ಸಿಕ್ಕ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ನಾಳೆ[ಸೆ.19] ನವದೆಹಲಿಯ ಇಡಿ ಕಚೇರಿಗೆ ಹಾಜರಾಗಲಿದ್ದಾರೆ. ‘ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ.. ಅವರು ಕರೆದಿದ್ದಾರೆ ಏನು ಕೇಳುತ್ತಾರೆ ಎನ್ನುವುದನ್ನು ನೋಡಬೇಕು. ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ವಿನಾ ಯಾವುದೇ ಹಣಕಾಸು ವ್ಯವಹಾರ ಇಲ್ಲ’ ಎಂದು ನೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ನಾಳೆ ಅಂದರೆ ಸೆ. 19 ರಂದು ಒಂದು ಕಡೆ ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆದರೆ ಇನ್ನೊಂದು ಕಡೆ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆ ನಡೆಯಲಿದೆ. ಇಡಿ ಡಿಕೆಶಿ ಪುತ್ರಿ ಐಶ್ವರ್ಯಾ ಅವರ ವಿಚಾರಣೆಯನ್ನು ನಡೆಸಿತ್ತು.

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ