ED ಕರೆಯಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿ  ವಿಮಾನಯಾನ

ED ಕರೆಯಮೇರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿ  ವಿಮಾನಯಾನ

Published : Sep 18, 2019, 08:34 PM ISTUpdated : Sep 18, 2019, 08:39 PM IST

ಬೆಂಗಳೂರು, (ಸೆ.18): ಡಿಕೆ ಶಿವಕುಮಾರ್ ಅವರಿಗೆ ಸೇರಿದ್ದ ದೆಹಲಿ ನಿವಾಸದಲ್ಲಿ 8.5 ಕೋಟಿ ರೂ. ಹಣ ಸಿಕ್ಕ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ನೀಡಿದ್ದು ನಾಳೆ[ಸೆ.19] ರಂದು ನವದೆಹಲಿಯ ಇಡಿ ಕಚೇರಿಗೆ ಹಾಜರಾಗಲಿದ್ದಾರೆ. ‘ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ.. ಅವರು ಕರೆದಿದ್ದಾರೆ ಏನು ಕೇಳುತ್ತಾರೆ ಎನ್ನುವುದನ್ನು ನೋಡಬೇಕು. ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ವಿನಾ ಯಾವುದೇ ಹಣಕಾಸು ವ್ಯವಹಾರ ಇಲ್ಲ’ ಎಂದು ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರು, (ಸೆ.18): ಡಿಕೆ ಶಿವಕುಮಾರ್ ಅವರಿಗೆ ಸೇರಿದ್ದ ದೆಹಲಿ ನಿವಾಸದಲ್ಲಿ 8.5 ಕೋಟಿ ರೂ. ಹಣ ಸಿಕ್ಕ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ ಸಮನ್ಸ್ ನೀಡಿದ್ದು ನಾಳೆ[ಸೆ.19] ನವದೆಹಲಿಯ ಇಡಿ ಕಚೇರಿಗೆ ಹಾಜರಾಗಲಿದ್ದಾರೆ. ‘ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ.. ಅವರು ಕರೆದಿದ್ದಾರೆ ಏನು ಕೇಳುತ್ತಾರೆ ಎನ್ನುವುದನ್ನು ನೋಡಬೇಕು. ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನನ್ನು ಬೆಳೆಸಿದ್ದಾರೆ ವಿನಾ ಯಾವುದೇ ಹಣಕಾಸು ವ್ಯವಹಾರ ಇಲ್ಲ’ ಎಂದು ನೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ನಾಳೆ ಅಂದರೆ ಸೆ. 19 ರಂದು ಒಂದು ಕಡೆ ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆದರೆ ಇನ್ನೊಂದು ಕಡೆ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆ ನಡೆಯಲಿದೆ. ಇಡಿ ಡಿಕೆಶಿ ಪುತ್ರಿ ಐಶ್ವರ್ಯಾ ಅವರ ವಿಚಾರಣೆಯನ್ನು ನಡೆಸಿತ್ತು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?