May 27, 2019, 7:57 PM IST
ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಅತ್ತ ಕೇಂದ್ರದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಪ್ರಮಾಣಚವನಕ್ಕೆ ಸಿದ್ಧತೆ ನಡೆಸಿದ್ರ, ಇತ್ತ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಆಪರೇಷನ್ ಕಮಲಕ್ಕೆ ಸಂಪುಟ ಪುನಾರಚನೆಯ ಮುಲಾಮು ಹಚ್ಚಲು ಮುಂದಾಗಿದ್ದಾರೆ. ಏನದು? ಇಲ್ಲಿದೆ ನೊಡಿ.