ಶಿಷ್ಯನ ವಿರುದ್ಧ ಅಖಾಡಕ್ಕೆ ಗುರು! ಅನರ್ಹ ಶಾಸಕರಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಹೊಸ ಪ್ಲಾನ್

Sep 21, 2019, 1:45 PM IST

ಬೆಂಗಳೂರು (ಸೆ.21): ಅನರ್ಹ ಶಾಸಕರಿಗೆ ಸೆಡ್ಡುಹೊಡೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದೆ. ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಮುಂದಾಗಿದೆ. ಹೊಸಕೋಟೆಯಲ್ಲಿಂದು ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಇತರ ನಾಯಕರು ಭಾಗವಹಿಸಲಿದ್ದಾರೆ.