ಕರ್ನಾಟಕದ ಮೇಲೇಕೆ ಕೋಪ? ಪಿಎಂ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು!

ಕರ್ನಾಟಕದ ಮೇಲೇಕೆ ಕೋಪ? ಪಿಎಂ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು!

Published : Oct 02, 2019, 12:56 PM ISTUpdated : Oct 02, 2019, 05:21 PM IST

ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದ ಮೇಲೆ ಕೋಪ ಇದೆಯಾ? ಹೀಗಾಗಿಯೇ ಪ್ರವಾಹಕ್ಕೀಡಾದ ಕರ್ನಾಟಕಕ್ಕೆ ಪರಿಹಾರ ನೀಡದೇ ಸತಾಯಿಸುತ್ತಿದ್ದಾರಾ? ಕರ್ನಾಟಕ ಮಂದಿ ಸದ್ಯ ಈ ನಡೆಯಿಂದ ಬೇಸತ್ತು ಕೇಂದ್ರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಿಜೆಪಿ ಸಂಸದರೂ ಚಿತ್ರ, ವಿಚಿತ್ರ ಹೇಳಿಕೆಗಳನ್ನು ನೀಡಿದ್ದು ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ. ಇವೆಲ್ಲದರ ನಡುವೆ ಮೋದಿಯ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು ಹುಟ್ಟಿಕೊಳ್ಳಲಾರಂಭಿಸಿವೆ. ಹಾಗಾದ್ರೆ ಪ್ರವಾಹ ಬಿಡುಗಡೆಗೆ ಯಾಕಿಷ್ಟು ವಿಳಂಬವಾಗುತ್ತಿದೆ. ಇಲ್ಲಿದೆ ವಿವರ

ಬೆಂಗಳೂರು[ಅ.02]: ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದ ಮೇಲೆ ಕೋಪ ಇದೆಯಾ? ಹೀಗಾಗಿಯೇ ಪ್ರವಾಹಕ್ಕೀಡಾದ ಕರ್ನಾಟಕಕ್ಕೆ ಪರಿಹಾರ ನೀಡದೇ ಸತಾಯಿಸುತ್ತಿದ್ದಾರಾ? ಕರ್ನಾಟಕ ಮಂದಿ ಸದ್ಯ ಈ ನಡೆಯಿಂದ ಬೇಸತ್ತು ಕೇಂದ್ರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಿಜೆಪಿ ಸಂಸದರೂ ಚಿತ್ರ, ವಿಚಿತ್ರ ಹೇಳಿಕೆಗಳನ್ನು ನೀಡಿದ್ದು ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ. ಇವೆಲ್ಲದರ ನಡುವೆ ಮೋದಿಯ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು ಹುಟ್ಟಿಕೊಳ್ಳಲಾರಂಭಿಸಿವೆ. ಹಾಗಾದ್ರೆ ಪ್ರವಾಹ ಬಿಡುಗಡೆಗೆ ಯಾಕಿಷ್ಟು ವಿಳಂಬವಾಗುತ್ತಿದೆ. ಇಲ್ಲಿದೆ ವಿವರ

ಕರ್ನಾಟಕ ಪ್ರವಾಹಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!