ಕರ್ನಾಟಕದ ಮೇಲೇಕೆ ಕೋಪ? ಪಿಎಂ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು!

ಕರ್ನಾಟಕದ ಮೇಲೇಕೆ ಕೋಪ? ಪಿಎಂ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು!

Published : Oct 02, 2019, 12:56 PM ISTUpdated : Oct 02, 2019, 05:21 PM IST

ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದ ಮೇಲೆ ಕೋಪ ಇದೆಯಾ? ಹೀಗಾಗಿಯೇ ಪ್ರವಾಹಕ್ಕೀಡಾದ ಕರ್ನಾಟಕಕ್ಕೆ ಪರಿಹಾರ ನೀಡದೇ ಸತಾಯಿಸುತ್ತಿದ್ದಾರಾ? ಕರ್ನಾಟಕ ಮಂದಿ ಸದ್ಯ ಈ ನಡೆಯಿಂದ ಬೇಸತ್ತು ಕೇಂದ್ರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಿಜೆಪಿ ಸಂಸದರೂ ಚಿತ್ರ, ವಿಚಿತ್ರ ಹೇಳಿಕೆಗಳನ್ನು ನೀಡಿದ್ದು ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ. ಇವೆಲ್ಲದರ ನಡುವೆ ಮೋದಿಯ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು ಹುಟ್ಟಿಕೊಳ್ಳಲಾರಂಭಿಸಿವೆ. ಹಾಗಾದ್ರೆ ಪ್ರವಾಹ ಬಿಡುಗಡೆಗೆ ಯಾಕಿಷ್ಟು ವಿಳಂಬವಾಗುತ್ತಿದೆ. ಇಲ್ಲಿದೆ ವಿವರ

ಬೆಂಗಳೂರು[ಅ.02]: ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದ ಮೇಲೆ ಕೋಪ ಇದೆಯಾ? ಹೀಗಾಗಿಯೇ ಪ್ರವಾಹಕ್ಕೀಡಾದ ಕರ್ನಾಟಕಕ್ಕೆ ಪರಿಹಾರ ನೀಡದೇ ಸತಾಯಿಸುತ್ತಿದ್ದಾರಾ? ಕರ್ನಾಟಕ ಮಂದಿ ಸದ್ಯ ಈ ನಡೆಯಿಂದ ಬೇಸತ್ತು ಕೇಂದ್ರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಿಜೆಪಿ ಸಂಸದರೂ ಚಿತ್ರ, ವಿಚಿತ್ರ ಹೇಳಿಕೆಗಳನ್ನು ನೀಡಿದ್ದು ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ. ಇವೆಲ್ಲದರ ನಡುವೆ ಮೋದಿಯ ಮೌನಕ್ಕೆ ಹತ್ತಾರು ವ್ಯಾಖ್ಯಾನಗಳು ಹುಟ್ಟಿಕೊಳ್ಳಲಾರಂಭಿಸಿವೆ. ಹಾಗಾದ್ರೆ ಪ್ರವಾಹ ಬಿಡುಗಡೆಗೆ ಯಾಕಿಷ್ಟು ವಿಳಂಬವಾಗುತ್ತಿದೆ. ಇಲ್ಲಿದೆ ವಿವರ

ಕರ್ನಾಟಕ ಪ್ರವಾಹಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ