ಹೊಡಿ ಒಂಭತ್‌...ರೆಸಾರ್ಟ್‌ನಲ್ಲಿ ರೇಣುಕಾಚಾರ್ಯ ಸಖತ್ ಸ್ಟೆಪ್ಸ್..

Jul 23, 2019, 11:39 PM IST

ವಿಧಾನಸಭೆ ವಿಶ್ವಾಸಮತ ಗೊತ್ತುವಳಿಯಲ್ಲಿ ಸಿಎಂ ಕುಮಾರಸ್ವಾಮಿಗೆ ಸೋಲಾಗಿದೆ. ಸಹಜವಾಗಿಯೇ ಬಿಜೆಪಿ ಸರ್ಕಾರ ರಚನೆ ಮಾಡುವ ಕಸರತ್ತು ಆರಂಭಿಸಿದ್ದು ಸಂಭ್ರಮಾಚರಣೆ ಮಾಡಿದೆ. ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರೆಂತು ಸಖತ್ ಸ್ಟೆಪ್ಸ್ ಹಾಕಿದ್ದಾರೆ...