ಟಿಪ್ಪು ಜಯಂತಿ ಆಚರಣೆ ರದ್ದು ಬಳಿಕ BSY ಸರ್ಕಾರದಿಂದ ಮತ್ತೊಂದು ಹೆಜ್ಜೆ..!

Sep 28, 2019, 9:57 PM IST

ಬೆಂಗಳೂರು, [ಸೆ.28]: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ  ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಮಾಡಿದೆ. ಇದರ ಬೆನ್ನಲ್ಲೇ ಬಿಎಸ್ ವೈ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಏನದು? ವಿಡಿಯೋನಲ್ಲಿ ನೋಡಿ.  

ಸೆ.29ರ ಭಾನುವಾರ ಕಿಕ್ ಏರಿಸಿದ ಟಾಪ್ 10 ಸುದ್ದಿ ಇಲ್ಲಿವೆ!