ಪೋನ್ ಕದ್ದಾಲಿಕೆ: ಹೆಸರು ಕೇಳಿಬಂದ ಅಧಿಕಾರಿಗಳಿಗೆ BSY ಬಿಗ್ ಶಾಕ್?

Aug 14, 2019, 4:10 PM IST

ಟೆಲಿಪೋನ್ ಕದ್ದಾಲಿಕೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ.  ಕದ್ದಾಲಿಕೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪೊಲೀಸ್ ಅಧಿಕಾರಿಗಳ ಮೇಲೆ ಕಠಿಣ ಕ್ರಮಕ್ಕೆ ಯಡಿಯೂರಪ್ಪ ಸರಕಾರ ಮುಂದಾಗಿದ್ದು ಹೆಸರು ಕೇಳಿ ಬಂದವರನ್ನು ಅಮಾನತು ಮಾಡುವ ಸಾಧ್ಯತೆಯೂ ಇದೆ.