ಸಿಲಿಕಾನ್ ಸಿಟಿಗೆ ಉಗ್ರರ ಆತಂಕ; ನಗರದಲ್ಲಿ ಹೈ ಅಲರ್ಟ್!

ಸಿಲಿಕಾನ್ ಸಿಟಿಗೆ ಉಗ್ರರ ಆತಂಕ; ನಗರದಲ್ಲಿ ಹೈ ಅಲರ್ಟ್!

Published : Sep 21, 2019, 10:54 AM IST

ಸಿಲಿಕಾನ್ ಸಿಟಿ ಮೇಲೆ ಉಗ್ರು ಕಣ್ಣಿಟ್ಟಿದ್ದಾರೆ. ಸೆಪ್ಟೆಂಬರ್  30 ರಂದು ಬಾಂಬ್ ಬ್ಲಾಸ್ಟ್ ಮಾಡಲು ಪ್ಲಾನ್ ಮಾಡಿದ್ದಾರಂತೆ! ವಿಧಾನಸೌಧ, ವಿಧಾನಸೌಧ ಮೆಟ್ರೋ ಸ್ಟೇಷನ್ ಕೂಡಾ ಇವರ ಟಾರ್ಗೆಟ್. ಬಾಂಬ್ ಬ್ಲಾಸ್ಟ್ ಮಾಡೋದಾಗಿ ಶಂಕಿತ ಉಗ್ರರು ಬೆದರಿಕೆ ಪತ್ರ ಬರೆದಿದ್ದಾರೆ. ಹೈಕೋರ್ಟ್ ರಿಜಿಸ್ಟ್ರಾರ್ ದರ್ಶನ್ ಸಿಂಗ್ ನಾಗಪಾಲ್ ಎಂಬಾತನಿಂದ ಪತ್ರ ಬಂದಿದೆ ಎನ್ನಲಾಗಿದೆ. 


 

ಸಿಲಿಕಾನ್ ಸಿಟಿ ಮೇಲೆ ಉಗ್ರು ಕಣ್ಣಿಟ್ಟಿದ್ದಾರೆ. ಸೆಪ್ಟೆಂಬರ್  30 ರಂದು ಬಾಂಬ್ ಬ್ಲಾಸ್ಟ್ ಮಾಡಲು ಪ್ಲಾನ್ ಮಾಡಿದ್ದಾರಂತೆ! ವಿಧಾನಸೌಧ, ವಿಧಾನಸೌಧ ಮೆಟ್ರೋ ಸ್ಟೇಷನ್ ಕೂಡಾ ಇವರ ಟಾರ್ಗೆಟ್. ಬಾಂಬ್ ಬ್ಲಾಸ್ಟ್ ಮಾಡೋದಾಗಿ ಶಂಕಿತ ಉಗ್ರರು ಬೆದರಿಕೆ ಪತ್ರ ಬರೆದಿದ್ದಾರೆ. ಹೈಕೋರ್ಟ್ ರಿಜಿಸ್ಟ್ರಾರ್ ದರ್ಶನ್ ಸಿಂಗ್ ನಾಗಪಾಲ್ ಎಂಬಾತನಿಂದ ಪತ್ರ ಬಂದಿದೆ ಎನ್ನಲಾಗಿದೆ. 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!