Apr 29, 2019, 2:42 PM IST
ಕಾಂಗ್ರೆಸ್ನಿಂದ ಬಂಡಾಯವೆದ್ದು ಮೈತ್ರಿ ಸರ್ಕಾರದ ಅಸ್ತಿತ್ವಕ್ಕೆ ಸವಾಲಾಗಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಪಟ್ಟನ್ನು ಸಡಿಲಿಸಿದ್ದಾರೆ. ರಮೇಶ್ ಜಾರಕಿಹೊಳಿ ಸಮಾಧಾನಪಡಿಸುವ ನಿಟ್ಟಿನಲ್ಲಿ ದಳಪತಿಗಳ ತಂತ್ರ ಫಲಕೊಟ್ಟಿದೆ. ಏನದು ಸಂಧಾನ ಸೂತ್ರ? ಇಲ್ಲಿದೆ ವಿವರ...