Jun 3, 2019, 3:52 PM IST
ಲೋಕಸಭೆ ಚುನಾವಣೆ ಬೆನ್ನಲ್ಲೇ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಹುತೇಕ ಕಡೆ ರಾಜ್ಯದ ಮತದಾರರು ಕಾಂಗ್ರೆಸ್ ಮತ್ತು ಜೆಡಿಎಸ್ಗೆ ಜೈ ಅಂದಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ, ಮತ್ತೆ ಇವಿಎಂ ಮೇಲೆ ರಾಜಕೀಯ ಮುಖಂಡರು ಬೊಟ್ಟು ಮಾಡಲಾರಂಭಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಇಂತಹ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.