ಹೊಸಬರಿಗೆ ಮಣೆ : ಬಿಜೆಪಿಯಲ್ಲಿ ಬಂಡಾಯ ಸ್ಫೋಟ?

Apr 26, 2019, 7:54 PM IST

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಎರಡು ಹಂತದಲ್ಲಿ ಮತದಾನ ಮುಗಿದಿದೆ. ಅದರ ಬೆನ್ನಲ್ಲೇ ರಾಜಕೀಯ ಪಕ್ಷಗಳು ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ರಣತಂತ್ರ ಹೆಣೆಯಲು ಶುರುಮಾಡಿವೆ. ಬಿಜೆಪಿಯು ಚಿಂಚೋಳಿಯಿಂದ ಉಮೇಶ್ ಜಾಧವ್ ಸಹೋದರನನ್ನು ಕಣಕ್ಕಿಳಿಸಲು ಮುಂದಾಗಿದೆ. ಪಕ್ಷದ ಈ ಕ್ರಮವು ಸಹಜವಾಗಿ ಭಿನ್ನಮತಕ್ಕೆ ದಾರಿ ಮಾಡಿಕೊಟ್ಟಿದೆ.