ಕೊಡಗು ಮಲ್ಲಳ್ಳಿ ಫಾಲ್ಸ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಯುವಕರ ತಂಡ..ವಿಡಿಯೋ ವೈರಲ್

ಕೊಡಗು ಮಲ್ಲಳ್ಳಿ ಫಾಲ್ಸ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಯುವಕರ ತಂಡ..ವಿಡಿಯೋ ವೈರಲ್

Published : Jul 07, 2019, 07:50 PM IST

ಜಲಪಾತದ ಮಧ್ಯೆ ಸಿಲುಕಿದ್ದ 8 ಮಂದಿ ಯುವಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕೊಡಗು ಜಿಲ್ಲೆಯ ಮಲ್ಲಳ್ಳಿ ಫಾಲ್ಸ್‌ ಮಧ್ಯದ ಕಲ್ಲು ಬಂಡೆ ಬಳಿ‌ ತೆರಳಿದ್ದ ಯುವಕರ ತಂಡ ವಾಪಸಾಗಲು ಸಾಧ್ಯವಾಗದೆ ಸಿಕ್ಕಿಹಾಕಿಕೊಂಡಿತ್ತು. ಸೋಮವಾರಪೇಟೆ ತಾಲೂಕಿನಲ್ಲಿರುವ ಜಲಪಾತ ಮಳೆಯಿಂದ ಮೈದುಂಬಿದೆ. ಫಾಲ್ಸ್‌ನ ನಡುವೆ ನಿಂತು ಸಹಾಯಕ್ಕೆ ಮೊರೆಯಿಟ್ಟ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ಜಲಪಾತದ ಮಧ್ಯೆ ಸಿಲುಕಿದ್ದ 8 ಮಂದಿ ಯುವಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕೊಡಗು ಜಿಲ್ಲೆಯ ಮಲ್ಲಳ್ಳಿ ಫಾಲ್ಸ್‌ ಮಧ್ಯದ ಕಲ್ಲು ಬಂಡೆ ಬಳಿ‌ ತೆರಳಿದ್ದ ಯುವಕರ ತಂಡ ವಾಪಸಾಗಲು ಸಾಧ್ಯವಾಗದೆ ಸಿಕ್ಕಿಹಾಕಿಕೊಂಡಿತ್ತು. ಸೋಮವಾರಪೇಟೆ ತಾಲೂಕಿನಲ್ಲಿರುವ ಜಲಪಾತ ಮಳೆಯಿಂದ ಮೈದುಂಬಿದೆ. ಫಾಲ್ಸ್‌ನ ನಡುವೆ ನಿಂತು ಸಹಾಯಕ್ಕೆ ಮೊರೆಯಿಟ್ಟ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳುವವರು ಎಚ್ಚರಿಕೆಯಿಂದ ಇರುವುದು ಒಳಿತು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ