ಕಲಬುರಗಿಗೆ ಬಂದು ಖರ್ಗೆ ಬಗ್ಗೆ ಚಕಾರವೆತ್ತದ ಮೋದಿ; ಕಾರಣ ನೋಡಿ!

Mar 7, 2019, 7:56 PM IST

ಕಳೆದ ಬುಧವಾರ ಕಲಬುರಗಿಗೆ ಬಂದಿದ್ದ ಪ್ರಧಾನಿ ಮೋದಿ, ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಮೋದಿ ಖರ್ಗೆ ಬಗ್ಗೆ ಚಕಾರನೇ ಎತ್ತಿಲ್ಲ! ಅದೇಕೆ ಹಾಗೆ? ಪಕ್ಷದ ನಾಯಕರು ಬಿಚ್ಚಿಟ್ಟಿದ್ದಾರೆ ಕಾರಣ...