ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

Published : Aug 12, 2019, 12:21 PM ISTUpdated : Aug 12, 2019, 12:26 PM IST

ಉಕ್ಕಿ ಹರಿಯುವ ಕಪಿಲೆಯಲ್ಲಿ ಈಜುವ ದುಸ್ಸಾಹಸ ಮಾಡಿ ನದಿಗೆ ಹಾರಿದ್ದ ವೆಂಕಟೇಶ್ ಎಂಬುವವರು ಕಣ್ಮರೆಯಾಗಿದ್ದಾರೆ. 24 ಗಂಟೆಯಾದರೂ ವ್ಯಕ್ತಿ ಪತ್ತೆಯಾಗಿಲ್ಲ. ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಕಿವಿಗೊಡುತ್ತಿಲ್ಲ. ವೆಂಕಟೇಶ್ ರಕ್ಷಣೆಗೆ ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದುವರೆಗೂ ವೆಂಕಟೇಶ್ ಸುಳಿವು ಸಿಕ್ಕಿಲ್ಲ.  ಎಲ್ಲರೂ ಪ್ರವಾಹದಿಂದ ಬದುಕಲು ನೋಡಿದರೆ ಈ ವ್ಯಕ್ತಿ ಮಾತ್ರ ತುಂಬಿ ಹರಿಯುವ ನದಿಗೆ ಹಾರಿ ದುಸ್ಸಾಹಸ ಮೆರೆದಿದ್ದಾರೆ. 

ಉಕ್ಕಿ ಹರಿಯುವ ಕಪಿಲೆಯಲ್ಲಿ ಈಜುವ ದುಸ್ಸಾಹಸ ಮಾಡಿ ನದಿಗೆ ಹಾರಿದ್ದ ವೆಂಕಟೇಶ್ ಎಂಬುವವರು ಕಣ್ಮರೆಯಾಗಿದ್ದಾರೆ. 24 ಗಂಟೆಯಾದರೂ ವ್ಯಕ್ತಿ ಪತ್ತೆಯಾಗಿಲ್ಲ. ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಕಿವಿಗೊಡುತ್ತಿಲ್ಲ. ವೆಂಕಟೇಶ್ ರಕ್ಷಣೆಗೆ ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದುವರೆಗೂ ವೆಂಕಟೇಶ್ ಸುಳಿವು ಸಿಕ್ಕಿಲ್ಲ.  ಎಲ್ಲರೂ ಪ್ರವಾಹದಿಂದ ಬದುಕಲು ನೋಡಿದರೆ ಈ ವ್ಯಕ್ತಿ ಮಾತ್ರ ತುಂಬಿ ಹರಿಯುವ ನದಿಗೆ ಹಾರಿ ದುಸ್ಸಾಹಸ ಮೆರೆದಿದ್ದಾರೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!