ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

Published : Aug 12, 2019, 12:21 PM ISTUpdated : Aug 12, 2019, 12:26 PM IST

ಉಕ್ಕಿ ಹರಿಯುವ ಕಪಿಲೆಯಲ್ಲಿ ಈಜುವ ದುಸ್ಸಾಹಸ ಮಾಡಿ ನದಿಗೆ ಹಾರಿದ್ದ ವೆಂಕಟೇಶ್ ಎಂಬುವವರು ಕಣ್ಮರೆಯಾಗಿದ್ದಾರೆ. 24 ಗಂಟೆಯಾದರೂ ವ್ಯಕ್ತಿ ಪತ್ತೆಯಾಗಿಲ್ಲ. ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಕಿವಿಗೊಡುತ್ತಿಲ್ಲ. ವೆಂಕಟೇಶ್ ರಕ್ಷಣೆಗೆ ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದುವರೆಗೂ ವೆಂಕಟೇಶ್ ಸುಳಿವು ಸಿಕ್ಕಿಲ್ಲ.  ಎಲ್ಲರೂ ಪ್ರವಾಹದಿಂದ ಬದುಕಲು ನೋಡಿದರೆ ಈ ವ್ಯಕ್ತಿ ಮಾತ್ರ ತುಂಬಿ ಹರಿಯುವ ನದಿಗೆ ಹಾರಿ ದುಸ್ಸಾಹಸ ಮೆರೆದಿದ್ದಾರೆ. 

ಉಕ್ಕಿ ಹರಿಯುವ ಕಪಿಲೆಯಲ್ಲಿ ಈಜುವ ದುಸ್ಸಾಹಸ ಮಾಡಿ ನದಿಗೆ ಹಾರಿದ್ದ ವೆಂಕಟೇಶ್ ಎಂಬುವವರು ಕಣ್ಮರೆಯಾಗಿದ್ದಾರೆ. 24 ಗಂಟೆಯಾದರೂ ವ್ಯಕ್ತಿ ಪತ್ತೆಯಾಗಿಲ್ಲ. ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಕಿವಿಗೊಡುತ್ತಿಲ್ಲ. ವೆಂಕಟೇಶ್ ರಕ್ಷಣೆಗೆ ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದುವರೆಗೂ ವೆಂಕಟೇಶ್ ಸುಳಿವು ಸಿಕ್ಕಿಲ್ಲ.  ಎಲ್ಲರೂ ಪ್ರವಾಹದಿಂದ ಬದುಕಲು ನೋಡಿದರೆ ಈ ವ್ಯಕ್ತಿ ಮಾತ್ರ ತುಂಬಿ ಹರಿಯುವ ನದಿಗೆ ಹಾರಿ ದುಸ್ಸಾಹಸ ಮೆರೆದಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!