ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

Published : Aug 12, 2019, 12:21 PM ISTUpdated : Aug 12, 2019, 12:26 PM IST

ಉಕ್ಕಿ ಹರಿಯುವ ಕಪಿಲೆಯಲ್ಲಿ ಈಜುವ ದುಸ್ಸಾಹಸ ಮಾಡಿ ನದಿಗೆ ಹಾರಿದ್ದ ವೆಂಕಟೇಶ್ ಎಂಬುವವರು ಕಣ್ಮರೆಯಾಗಿದ್ದಾರೆ. 24 ಗಂಟೆಯಾದರೂ ವ್ಯಕ್ತಿ ಪತ್ತೆಯಾಗಿಲ್ಲ. ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಕಿವಿಗೊಡುತ್ತಿಲ್ಲ. ವೆಂಕಟೇಶ್ ರಕ್ಷಣೆಗೆ ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದುವರೆಗೂ ವೆಂಕಟೇಶ್ ಸುಳಿವು ಸಿಕ್ಕಿಲ್ಲ.  ಎಲ್ಲರೂ ಪ್ರವಾಹದಿಂದ ಬದುಕಲು ನೋಡಿದರೆ ಈ ವ್ಯಕ್ತಿ ಮಾತ್ರ ತುಂಬಿ ಹರಿಯುವ ನದಿಗೆ ಹಾರಿ ದುಸ್ಸಾಹಸ ಮೆರೆದಿದ್ದಾರೆ. 

ಉಕ್ಕಿ ಹರಿಯುವ ಕಪಿಲೆಯಲ್ಲಿ ಈಜುವ ದುಸ್ಸಾಹಸ ಮಾಡಿ ನದಿಗೆ ಹಾರಿದ್ದ ವೆಂಕಟೇಶ್ ಎಂಬುವವರು ಕಣ್ಮರೆಯಾಗಿದ್ದಾರೆ. 24 ಗಂಟೆಯಾದರೂ ವ್ಯಕ್ತಿ ಪತ್ತೆಯಾಗಿಲ್ಲ. ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಕಿವಿಗೊಡುತ್ತಿಲ್ಲ. ವೆಂಕಟೇಶ್ ರಕ್ಷಣೆಗೆ ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದುವರೆಗೂ ವೆಂಕಟೇಶ್ ಸುಳಿವು ಸಿಕ್ಕಿಲ್ಲ.  ಎಲ್ಲರೂ ಪ್ರವಾಹದಿಂದ ಬದುಕಲು ನೋಡಿದರೆ ಈ ವ್ಯಕ್ತಿ ಮಾತ್ರ ತುಂಬಿ ಹರಿಯುವ ನದಿಗೆ ಹಾರಿ ದುಸ್ಸಾಹಸ ಮೆರೆದಿದ್ದಾರೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್