ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

Published : Aug 12, 2019, 12:21 PM ISTUpdated : Aug 12, 2019, 12:26 PM IST

ಉಕ್ಕಿ ಹರಿಯುವ ಕಪಿಲೆಯಲ್ಲಿ ಈಜುವ ದುಸ್ಸಾಹಸ ಮಾಡಿ ನದಿಗೆ ಹಾರಿದ್ದ ವೆಂಕಟೇಶ್ ಎಂಬುವವರು ಕಣ್ಮರೆಯಾಗಿದ್ದಾರೆ. 24 ಗಂಟೆಯಾದರೂ ವ್ಯಕ್ತಿ ಪತ್ತೆಯಾಗಿಲ್ಲ. ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಕಿವಿಗೊಡುತ್ತಿಲ್ಲ. ವೆಂಕಟೇಶ್ ರಕ್ಷಣೆಗೆ ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದುವರೆಗೂ ವೆಂಕಟೇಶ್ ಸುಳಿವು ಸಿಕ್ಕಿಲ್ಲ.  ಎಲ್ಲರೂ ಪ್ರವಾಹದಿಂದ ಬದುಕಲು ನೋಡಿದರೆ ಈ ವ್ಯಕ್ತಿ ಮಾತ್ರ ತುಂಬಿ ಹರಿಯುವ ನದಿಗೆ ಹಾರಿ ದುಸ್ಸಾಹಸ ಮೆರೆದಿದ್ದಾರೆ. 

ಉಕ್ಕಿ ಹರಿಯುವ ಕಪಿಲೆಯಲ್ಲಿ ಈಜುವ ದುಸ್ಸಾಹಸ ಮಾಡಿ ನದಿಗೆ ಹಾರಿದ್ದ ವೆಂಕಟೇಶ್ ಎಂಬುವವರು ಕಣ್ಮರೆಯಾಗಿದ್ದಾರೆ. 24 ಗಂಟೆಯಾದರೂ ವ್ಯಕ್ತಿ ಪತ್ತೆಯಾಗಿಲ್ಲ. ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಕಿವಿಗೊಡುತ್ತಿಲ್ಲ. ವೆಂಕಟೇಶ್ ರಕ್ಷಣೆಗೆ ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದುವರೆಗೂ ವೆಂಕಟೇಶ್ ಸುಳಿವು ಸಿಕ್ಕಿಲ್ಲ.  ಎಲ್ಲರೂ ಪ್ರವಾಹದಿಂದ ಬದುಕಲು ನೋಡಿದರೆ ಈ ವ್ಯಕ್ತಿ ಮಾತ್ರ ತುಂಬಿ ಹರಿಯುವ ನದಿಗೆ ಹಾರಿ ದುಸ್ಸಾಹಸ ಮೆರೆದಿದ್ದಾರೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!