ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

Published : Aug 12, 2019, 12:21 PM ISTUpdated : Aug 12, 2019, 12:26 PM IST

ಉಕ್ಕಿ ಹರಿಯುವ ಕಪಿಲೆಯಲ್ಲಿ ಈಜುವ ದುಸ್ಸಾಹಸ ಮಾಡಿ ನದಿಗೆ ಹಾರಿದ್ದ ವೆಂಕಟೇಶ್ ಎಂಬುವವರು ಕಣ್ಮರೆಯಾಗಿದ್ದಾರೆ. 24 ಗಂಟೆಯಾದರೂ ವ್ಯಕ್ತಿ ಪತ್ತೆಯಾಗಿಲ್ಲ. ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಕಿವಿಗೊಡುತ್ತಿಲ್ಲ. ವೆಂಕಟೇಶ್ ರಕ್ಷಣೆಗೆ ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದುವರೆಗೂ ವೆಂಕಟೇಶ್ ಸುಳಿವು ಸಿಕ್ಕಿಲ್ಲ.  ಎಲ್ಲರೂ ಪ್ರವಾಹದಿಂದ ಬದುಕಲು ನೋಡಿದರೆ ಈ ವ್ಯಕ್ತಿ ಮಾತ್ರ ತುಂಬಿ ಹರಿಯುವ ನದಿಗೆ ಹಾರಿ ದುಸ್ಸಾಹಸ ಮೆರೆದಿದ್ದಾರೆ. 

ಉಕ್ಕಿ ಹರಿಯುವ ಕಪಿಲೆಯಲ್ಲಿ ಈಜುವ ದುಸ್ಸಾಹಸ ಮಾಡಿ ನದಿಗೆ ಹಾರಿದ್ದ ವೆಂಕಟೇಶ್ ಎಂಬುವವರು ಕಣ್ಮರೆಯಾಗಿದ್ದಾರೆ. 24 ಗಂಟೆಯಾದರೂ ವ್ಯಕ್ತಿ ಪತ್ತೆಯಾಗಿಲ್ಲ. ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಕಿವಿಗೊಡುತ್ತಿಲ್ಲ. ವೆಂಕಟೇಶ್ ರಕ್ಷಣೆಗೆ ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದುವರೆಗೂ ವೆಂಕಟೇಶ್ ಸುಳಿವು ಸಿಕ್ಕಿಲ್ಲ.  ಎಲ್ಲರೂ ಪ್ರವಾಹದಿಂದ ಬದುಕಲು ನೋಡಿದರೆ ಈ ವ್ಯಕ್ತಿ ಮಾತ್ರ ತುಂಬಿ ಹರಿಯುವ ನದಿಗೆ ಹಾರಿ ದುಸ್ಸಾಹಸ ಮೆರೆದಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?