ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

ಇದೆಂಥಾ ದುಸ್ಸಾಹಸ! ಮಾರಣಾಂತಿಕ ನೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

Published : Aug 12, 2019, 12:21 PM ISTUpdated : Aug 12, 2019, 12:26 PM IST

ಉಕ್ಕಿ ಹರಿಯುವ ಕಪಿಲೆಯಲ್ಲಿ ಈಜುವ ದುಸ್ಸಾಹಸ ಮಾಡಿ ನದಿಗೆ ಹಾರಿದ್ದ ವೆಂಕಟೇಶ್ ಎಂಬುವವರು ಕಣ್ಮರೆಯಾಗಿದ್ದಾರೆ. 24 ಗಂಟೆಯಾದರೂ ವ್ಯಕ್ತಿ ಪತ್ತೆಯಾಗಿಲ್ಲ. ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಕಿವಿಗೊಡುತ್ತಿಲ್ಲ. ವೆಂಕಟೇಶ್ ರಕ್ಷಣೆಗೆ ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದುವರೆಗೂ ವೆಂಕಟೇಶ್ ಸುಳಿವು ಸಿಕ್ಕಿಲ್ಲ.  ಎಲ್ಲರೂ ಪ್ರವಾಹದಿಂದ ಬದುಕಲು ನೋಡಿದರೆ ಈ ವ್ಯಕ್ತಿ ಮಾತ್ರ ತುಂಬಿ ಹರಿಯುವ ನದಿಗೆ ಹಾರಿ ದುಸ್ಸಾಹಸ ಮೆರೆದಿದ್ದಾರೆ. 

ಉಕ್ಕಿ ಹರಿಯುವ ಕಪಿಲೆಯಲ್ಲಿ ಈಜುವ ದುಸ್ಸಾಹಸ ಮಾಡಿ ನದಿಗೆ ಹಾರಿದ್ದ ವೆಂಕಟೇಶ್ ಎಂಬುವವರು ಕಣ್ಮರೆಯಾಗಿದ್ದಾರೆ. 24 ಗಂಟೆಯಾದರೂ ವ್ಯಕ್ತಿ ಪತ್ತೆಯಾಗಿಲ್ಲ. ದಯವಿಟ್ಟು ಇಂತಹ ಸಾಹಸಕ್ಕೆ ಕೈ ಹಾಕಬೇಡಿ ಎಂದು ಎಷ್ಟೇ ಮನವಿ ಮಾಡಿಕೊಂಡರೂ ಕಿವಿಗೊಡುತ್ತಿಲ್ಲ. ವೆಂಕಟೇಶ್ ರಕ್ಷಣೆಗೆ ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿಲ್ಲ. ಇದುವರೆಗೂ ವೆಂಕಟೇಶ್ ಸುಳಿವು ಸಿಕ್ಕಿಲ್ಲ.  ಎಲ್ಲರೂ ಪ್ರವಾಹದಿಂದ ಬದುಕಲು ನೋಡಿದರೆ ಈ ವ್ಯಕ್ತಿ ಮಾತ್ರ ತುಂಬಿ ಹರಿಯುವ ನದಿಗೆ ಹಾರಿ ದುಸ್ಸಾಹಸ ಮೆರೆದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?