‘ಚೆಲುವರಾಯ ಸ್ವಾಮಿ ರಾಜಕೀಯ ವ್ಯಭಿಚಾರಿ’

May 10, 2019, 5:30 PM IST

ಮಂಡ್ಯದಲ್ಲಿ ದೋಸ್ತಿಗಳ ನಡುವೆ ವಾಕ್ಸಮರ ದಿನೇ ದಿನೇ ಹೆಚ್ಚಾಗುತ್ತಾ ಇದೆ. ಕಾಂಗ್ರೆಸ್ ‘ಬಂಡಾಯ’ ನಾಯಕ ಚೆಲುವರಾಯ ಸ್ವಾಮಿ ವಿರುದ್ಧ ಈಗ ನಾಗಮಂಗಲ ಜೆಡಿಎಸ್ ಶಾಸಕ ಹರಿಹಾಯ್ದಿದ್ದಾರೆ. ಅವರೇನು ಹೇಳಿದ್ದಾರೆ... ನೋಡೋಣ ಬನ್ನಿ...