ಬಿಜೆಪಿ ರಾಜ್ಯಾಧ್ಯಕ್ಷ ನೇಮಕಕ್ಕೆ ಅಪಸ್ವರ: ಯತ್ನಾಳ್‌ಗೆ ಈಶ್ವರಪ್ಪ ಬುದ್ದಿವಾದ!

Aug 22, 2019, 7:14 PM IST

ವಿಜಯಪುರ, [ಆ.22]: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ನಳಿನ್ ಕುಮಾರ್ ಕಟೀಲ್ ವಿರುದ್ಧ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು ಕಟೀಲ್ ಅವರು ಬೇರೆ ಜಿಲ್ಲೆಗೆ ಹೋಗಿದ್ದನ್ನು ನಾನು ನೋಡೇ ಇಲ್ಲ. ಅವರು ಈಗ ರಾಜ್ಯಾಧ್ಯಕ್ಷರಾಗಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಈಶ್ವರಪ್ಪ ಯತ್ನಾಳ್ ಅವರಿಗೆ ಬುದ್ಧಿವಾದ ಹೇಳಿದ್ದಾರೆ. ಏನು ಹೇಳಿದ್ರು? ಅವರ ಬಾಯಿಂದಲೇ ಕೇಳಿ.