ರಂಜಾನ್ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಪುಂಡಾಟ; ನಿಂತಿದ್ದ ಕಾರಿಗೆ ಕಲ್ಲೆಸತ

Jun 5, 2019, 4:41 PM IST

ಮಡಿಕೇರಿಯಲ್ಲಿ ರಂಜಾನ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪುಂಡಾಟ ನಡೆಸಿದ್ದಾರೆ. ನಿಂತಿದ್ದ ಕಾರಿಗೆ ಕಲ್ಲು ತೂರಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕೊಡಗಿನ ಸೋಮವಾರ ಪೇಟೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.