ಮುಸ್ಲಿಮರಿಗೆ ಭಿಕ್ಷೆ ಯಾಕೆ ಕೊಟ್ರಿ? ಆಗ GPRS ಇತ್ತಾ? ರಜಾಕ್ ವಾದ!

ಮುಸ್ಲಿಮರಿಗೆ ಭಿಕ್ಷೆ ಯಾಕೆ ಕೊಟ್ರಿ? ಆಗ GPRS ಇತ್ತಾ? ರಜಾಕ್ ವಾದ!

Published : Aug 05, 2020, 07:54 PM ISTUpdated : Aug 05, 2020, 08:02 PM IST

ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಶಿಲಾನ್ಯಾಸ/ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಅಸಮಾಧಾನ/ ಸುವರ್ಣ ವಾಹಿನಿಯೊಂದಿಗೆ ಮಾತನಾಡಿದ ಅಬ್ದುಲ್ ರಜಾಕ್ ಏನು ಹೇಳುತ್ತಾರೆ?

ಬೆಂಗಳೂರು (ಆ.05) ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸಮಸ್ತ ಭಾರತೀಯ ಮುಸ್ಲಿಮರ ಪ್ರಾತಿನಿಧಿಕ ಸಂಸ್ಥೆಯಾ? ಹೌದು ಎನ್ನುವುದು ಅಬ್ದುಲ್ ರಜಾಕ್ ಅವರ ಉತ್ತರ.

ರಾಮಮಂದಿರ ಖುಷಿಯಲ್ಲಿ ಈಶ್ವರಪ್ಪ ವಿವಾದಾತ್ಮಹ ಹೇಳಿಕೆ

ರಾಮ ಮಂದಿರ ಭೂಮಿ ಪೂಜೆ ಬಗ್ಗೆ ಆಲ್ ಇಂಡಿಯಾ ಮುಸ್ಲಿಂ ಬೋರ್ಡ್ ಅಸಮಾಧಾನ ಹೊರಹಾಕಿತ್ತು. ಸುಪ್ರೀಂ ಕೋರ್ಟ್  ತೀರ್ಮಾನವನ್ನೇ ನೀವು ಪ್ರಶ್ನೆ ಮಾಡುತ್ತೀರಾ ಎಂದಿದ್ದಕ್ಕೆ ರಜಾಕ್ ಕೊಟ್ಟ ಉತ್ತರ ನೋಡಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!