ಮುಸ್ಲಿಮರಿಗೆ ಭಿಕ್ಷೆ ಯಾಕೆ ಕೊಟ್ರಿ? ಆಗ GPRS ಇತ್ತಾ? ರಜಾಕ್ ವಾದ!

ಮುಸ್ಲಿಮರಿಗೆ ಭಿಕ್ಷೆ ಯಾಕೆ ಕೊಟ್ರಿ? ಆಗ GPRS ಇತ್ತಾ? ರಜಾಕ್ ವಾದ!

Published : Aug 05, 2020, 07:54 PM ISTUpdated : Aug 05, 2020, 08:02 PM IST

ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಶಿಲಾನ್ಯಾಸ/ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಅಸಮಾಧಾನ/ ಸುವರ್ಣ ವಾಹಿನಿಯೊಂದಿಗೆ ಮಾತನಾಡಿದ ಅಬ್ದುಲ್ ರಜಾಕ್ ಏನು ಹೇಳುತ್ತಾರೆ?

ಬೆಂಗಳೂರು (ಆ.05) ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸಮಸ್ತ ಭಾರತೀಯ ಮುಸ್ಲಿಮರ ಪ್ರಾತಿನಿಧಿಕ ಸಂಸ್ಥೆಯಾ? ಹೌದು ಎನ್ನುವುದು ಅಬ್ದುಲ್ ರಜಾಕ್ ಅವರ ಉತ್ತರ.

ರಾಮಮಂದಿರ ಖುಷಿಯಲ್ಲಿ ಈಶ್ವರಪ್ಪ ವಿವಾದಾತ್ಮಹ ಹೇಳಿಕೆ

ರಾಮ ಮಂದಿರ ಭೂಮಿ ಪೂಜೆ ಬಗ್ಗೆ ಆಲ್ ಇಂಡಿಯಾ ಮುಸ್ಲಿಂ ಬೋರ್ಡ್ ಅಸಮಾಧಾನ ಹೊರಹಾಕಿತ್ತು. ಸುಪ್ರೀಂ ಕೋರ್ಟ್  ತೀರ್ಮಾನವನ್ನೇ ನೀವು ಪ್ರಶ್ನೆ ಮಾಡುತ್ತೀರಾ ಎಂದಿದ್ದಕ್ಕೆ ರಜಾಕ್ ಕೊಟ್ಟ ಉತ್ತರ ನೋಡಿ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?