News Hour: ಪಾದಯಾತ್ರೆಗಿಳಿದ ಕೈ ನಾಯಕರ ಮೇಲೆ ಕೇಸು.. ಕ್ಷಮೆ ಕೇಳಿದ ರೇಣುಕಾ!

News Hour: ಪಾದಯಾತ್ರೆಗಿಳಿದ ಕೈ ನಾಯಕರ ಮೇಲೆ ಕೇಸು.. ಕ್ಷಮೆ ಕೇಳಿದ ರೇಣುಕಾ!

Published : Jan 11, 2022, 01:00 AM ISTUpdated : Jan 11, 2022, 01:01 AM IST

* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ 
*ಪಾದಯಾತ್ರೆಯಲ್ಲಿ ಪಾಲ್ಗೊಂಡವರ ಮೇಲೆ ಪ್ರಕರಣ
* ಪಾದಯಾತ್ರೆ ಮಾಡಿದವರ ಮೇಲೆ ಕೇಸು ಬಿತ್ತು!
* ಎಚ್ಚೆತ್ತು ಕ್ಷಮೆ ಕೇಳಿದ ರೇಣುಕಾಚಾರ್ಯ

ಬೆಂಗಳೂರು(ಜ. 11)  ಮೇಕೆದಾಟು (Mekedatu Padayatra) ಪಾದಯಾತ್ರೆ ಆರಂಭಿಸಿರುವ ಕಾಂಗ್ರೆಸ್ (Congress) ನಾಯಕರ ಮೇಲೆ ಕೊರೋನಾ (Coronavirus) ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಪ್ರಕರಣ ದಾಖಲಾಗಿದೆ.  ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಸಂಬಂಧ   ಎಫ್‌ಐಆರ್ (FIR) ದಾಖಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಮೂವತ್ತು ಜನರ ಮೇಲೆ ಪ್ರಕರಣ ದಾಖಲಾಗಿದೆ.

Karnataka Cabinet ಸಚಿವ ಸಂಪುಟದಲ್ಲಿ ಮೇಜರ್ ಬದಲಾವಣೆ, ಬಾಂಬ್ ಸಿಡಿಸಿದ ಯತ್ನಾಳ್

ಸಚಿವ ಅಶೋಕ್ (R Ashok) ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೂ ಕೊರೋನಾ ದೃಢಪಟ್ಟಿದೆ.  ಸ್ವತಃ ಬಸವರಾಜ ಬೊಮ್ಮಾಯಿ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ್ದು, ಸಂಪರ್ಕಿತರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.ಕೊರೋನಾ ವಾರಿಯರ್ ಆಗಿ ಗುರುತಿಸಿಕೊಂಡಿದ್ದ ಹೊನ್ನಾಳಿ ಶಾಸಕ  ಕ್ಷಮೆ ಕೇಳುವಂತಹ ಕೆಲಸ ಮಾಡಿಕೊಂಡಿದ್ದಾರೆ. ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರ ಬಗ್ಗೆ ರೇಣುಕಾಚಾರ್ಯ ಕ್ಷಮೆ ಕೇಳಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more