News Hour: ಪಾದಯಾತ್ರೆಗಿಳಿದ ಕೈ ನಾಯಕರ ಮೇಲೆ ಕೇಸು.. ಕ್ಷಮೆ ಕೇಳಿದ ರೇಣುಕಾ!

News Hour: ಪಾದಯಾತ್ರೆಗಿಳಿದ ಕೈ ನಾಯಕರ ಮೇಲೆ ಕೇಸು.. ಕ್ಷಮೆ ಕೇಳಿದ ರೇಣುಕಾ!

Published : Jan 11, 2022, 01:00 AM ISTUpdated : Jan 11, 2022, 01:01 AM IST

* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ 
*ಪಾದಯಾತ್ರೆಯಲ್ಲಿ ಪಾಲ್ಗೊಂಡವರ ಮೇಲೆ ಪ್ರಕರಣ
* ಪಾದಯಾತ್ರೆ ಮಾಡಿದವರ ಮೇಲೆ ಕೇಸು ಬಿತ್ತು!
* ಎಚ್ಚೆತ್ತು ಕ್ಷಮೆ ಕೇಳಿದ ರೇಣುಕಾಚಾರ್ಯ

ಬೆಂಗಳೂರು(ಜ. 11)  ಮೇಕೆದಾಟು (Mekedatu Padayatra) ಪಾದಯಾತ್ರೆ ಆರಂಭಿಸಿರುವ ಕಾಂಗ್ರೆಸ್ (Congress) ನಾಯಕರ ಮೇಲೆ ಕೊರೋನಾ (Coronavirus) ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಪ್ರಕರಣ ದಾಖಲಾಗಿದೆ.  ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಸಂಬಂಧ   ಎಫ್‌ಐಆರ್ (FIR) ದಾಖಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಮೂವತ್ತು ಜನರ ಮೇಲೆ ಪ್ರಕರಣ ದಾಖಲಾಗಿದೆ.

Karnataka Cabinet ಸಚಿವ ಸಂಪುಟದಲ್ಲಿ ಮೇಜರ್ ಬದಲಾವಣೆ, ಬಾಂಬ್ ಸಿಡಿಸಿದ ಯತ್ನಾಳ್

ಸಚಿವ ಅಶೋಕ್ (R Ashok) ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೂ ಕೊರೋನಾ ದೃಢಪಟ್ಟಿದೆ.  ಸ್ವತಃ ಬಸವರಾಜ ಬೊಮ್ಮಾಯಿ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ್ದು, ಸಂಪರ್ಕಿತರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.ಕೊರೋನಾ ವಾರಿಯರ್ ಆಗಿ ಗುರುತಿಸಿಕೊಂಡಿದ್ದ ಹೊನ್ನಾಳಿ ಶಾಸಕ  ಕ್ಷಮೆ ಕೇಳುವಂತಹ ಕೆಲಸ ಮಾಡಿಕೊಂಡಿದ್ದಾರೆ. ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರ ಬಗ್ಗೆ ರೇಣುಕಾಚಾರ್ಯ ಕ್ಷಮೆ ಕೇಳಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
Read more