KRS ಸಮರ ಮತ್ತು ಅಂಬರೀಶ್ ಅಂತಿಮ ಸಂಸ್ಕಾರ!  ಮಾತಿನ ಯುದ್ಧ

Jul 10, 2021, 12:11 AM IST

ಬೆಂಗಳೂರು(ಜು. 09)  ಡ್ಯಾಮ್ ಬಿರುಕು ಮಾತಿನಿಂದ ಶುರುವಾದ ಕನ್ನಂಬಾಡಿ ಕದನ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸುಮಲತಾ ಪರ ಚಿತ್ರರಂಗದ ಗಣ್ಯರು ನಿಂತಿದ್ದಾರೆ.

ಅಭಿಷೇಕ್-ಎಚ್‌ ಡಿಕೆ ನಡುವೆ ಟಾಕ್ ವಾರ್

ಕೆಆರ್​ಎಸ್​ ಬಿರುಕು ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಸುಮಲತಾ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ. ಇದರ ಮಧ್ಯೆ ಇದೀಗ ಖುದ್ದು ಎಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಅಖಾಡಕ್ಕಿಳಿದಿದ್ದಾರೆ.