KRS ಸಮರ ಮತ್ತು ಅಂಬರೀಶ್ ಅಂತಿಮ ಸಂಸ್ಕಾರ!  ಮಾತಿನ ಯುದ್ಧ

KRS ಸಮರ ಮತ್ತು ಅಂಬರೀಶ್ ಅಂತಿಮ ಸಂಸ್ಕಾರ!  ಮಾತಿನ ಯುದ್ಧ

Published : Jul 10, 2021, 12:11 AM IST

* ಮುಗಿಯದ ಸಮರ, ಅಂಬರೀಶ್ ಸ್ಮಾರಕ ಮಾಡಿದ್ದು ಯಾರು?
* ಕನ್ನಂಬಾಡಿ ಕದನ ಟು ಅಂಬಿ ಸ್ಮಾರಕ, ಅಂದು ಮತ್ತು ಇಂದು!
*'ಯಾವ ದಾಸಯ್ಯ ಸಿಎಂ ಆಗಿದ್ದರೂ ಹೀಗೆ ಮಾಡ್ತಿದ್ದರು'
* ಸುಮಲತಾಗೆ ಚಿತ್ರರಂಗದ ಬೆಂಬಲ 

ಬೆಂಗಳೂರು(ಜು. 09)  ಡ್ಯಾಮ್ ಬಿರುಕು ಮಾತಿನಿಂದ ಶುರುವಾದ ಕನ್ನಂಬಾಡಿ ಕದನ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸುಮಲತಾ ಪರ ಚಿತ್ರರಂಗದ ಗಣ್ಯರು ನಿಂತಿದ್ದಾರೆ.

ಅಭಿಷೇಕ್-ಎಚ್‌ ಡಿಕೆ ನಡುವೆ ಟಾಕ್ ವಾರ್

ಕೆಆರ್​ಎಸ್​ ಬಿರುಕು ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಸುಮಲತಾ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ. ಇದರ ಮಧ್ಯೆ ಇದೀಗ ಖುದ್ದು ಎಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಅಖಾಡಕ್ಕಿಳಿದಿದ್ದಾರೆ. 

 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!