KRS ಸಮರ ಮತ್ತು ಅಂಬರೀಶ್ ಅಂತಿಮ ಸಂಸ್ಕಾರ!  ಮಾತಿನ ಯುದ್ಧ

KRS ಸಮರ ಮತ್ತು ಅಂಬರೀಶ್ ಅಂತಿಮ ಸಂಸ್ಕಾರ!  ಮಾತಿನ ಯುದ್ಧ

Published : Jul 10, 2021, 12:11 AM IST

* ಮುಗಿಯದ ಸಮರ, ಅಂಬರೀಶ್ ಸ್ಮಾರಕ ಮಾಡಿದ್ದು ಯಾರು?
* ಕನ್ನಂಬಾಡಿ ಕದನ ಟು ಅಂಬಿ ಸ್ಮಾರಕ, ಅಂದು ಮತ್ತು ಇಂದು!
*'ಯಾವ ದಾಸಯ್ಯ ಸಿಎಂ ಆಗಿದ್ದರೂ ಹೀಗೆ ಮಾಡ್ತಿದ್ದರು'
* ಸುಮಲತಾಗೆ ಚಿತ್ರರಂಗದ ಬೆಂಬಲ 

ಬೆಂಗಳೂರು(ಜು. 09)  ಡ್ಯಾಮ್ ಬಿರುಕು ಮಾತಿನಿಂದ ಶುರುವಾದ ಕನ್ನಂಬಾಡಿ ಕದನ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸುಮಲತಾ ಪರ ಚಿತ್ರರಂಗದ ಗಣ್ಯರು ನಿಂತಿದ್ದಾರೆ.

ಅಭಿಷೇಕ್-ಎಚ್‌ ಡಿಕೆ ನಡುವೆ ಟಾಕ್ ವಾರ್

ಕೆಆರ್​ಎಸ್​ ಬಿರುಕು ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಸುಮಲತಾ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ. ಇದರ ಮಧ್ಯೆ ಇದೀಗ ಖುದ್ದು ಎಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಅಖಾಡಕ್ಕಿಳಿದಿದ್ದಾರೆ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?