KRS ಸಮರ ಮತ್ತು ಅಂಬರೀಶ್ ಅಂತಿಮ ಸಂಸ್ಕಾರ!  ಮಾತಿನ ಯುದ್ಧ

KRS ಸಮರ ಮತ್ತು ಅಂಬರೀಶ್ ಅಂತಿಮ ಸಂಸ್ಕಾರ!  ಮಾತಿನ ಯುದ್ಧ

Published : Jul 10, 2021, 12:11 AM IST

* ಮುಗಿಯದ ಸಮರ, ಅಂಬರೀಶ್ ಸ್ಮಾರಕ ಮಾಡಿದ್ದು ಯಾರು?
* ಕನ್ನಂಬಾಡಿ ಕದನ ಟು ಅಂಬಿ ಸ್ಮಾರಕ, ಅಂದು ಮತ್ತು ಇಂದು!
*'ಯಾವ ದಾಸಯ್ಯ ಸಿಎಂ ಆಗಿದ್ದರೂ ಹೀಗೆ ಮಾಡ್ತಿದ್ದರು'
* ಸುಮಲತಾಗೆ ಚಿತ್ರರಂಗದ ಬೆಂಬಲ 

ಬೆಂಗಳೂರು(ಜು. 09)  ಡ್ಯಾಮ್ ಬಿರುಕು ಮಾತಿನಿಂದ ಶುರುವಾದ ಕನ್ನಂಬಾಡಿ ಕದನ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸುಮಲತಾ ಪರ ಚಿತ್ರರಂಗದ ಗಣ್ಯರು ನಿಂತಿದ್ದಾರೆ.

ಅಭಿಷೇಕ್-ಎಚ್‌ ಡಿಕೆ ನಡುವೆ ಟಾಕ್ ವಾರ್

ಕೆಆರ್​ಎಸ್​ ಬಿರುಕು ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಸುಮಲತಾ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ. ಇದರ ಮಧ್ಯೆ ಇದೀಗ ಖುದ್ದು ಎಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಅಖಾಡಕ್ಕಿಳಿದಿದ್ದಾರೆ. 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!