KRS ಸಮರ ಮತ್ತು ಅಂಬರೀಶ್ ಅಂತಿಮ ಸಂಸ್ಕಾರ!  ಮಾತಿನ ಯುದ್ಧ

KRS ಸಮರ ಮತ್ತು ಅಂಬರೀಶ್ ಅಂತಿಮ ಸಂಸ್ಕಾರ!  ಮಾತಿನ ಯುದ್ಧ

Published : Jul 10, 2021, 12:11 AM IST

* ಮುಗಿಯದ ಸಮರ, ಅಂಬರೀಶ್ ಸ್ಮಾರಕ ಮಾಡಿದ್ದು ಯಾರು?
* ಕನ್ನಂಬಾಡಿ ಕದನ ಟು ಅಂಬಿ ಸ್ಮಾರಕ, ಅಂದು ಮತ್ತು ಇಂದು!
*'ಯಾವ ದಾಸಯ್ಯ ಸಿಎಂ ಆಗಿದ್ದರೂ ಹೀಗೆ ಮಾಡ್ತಿದ್ದರು'
* ಸುಮಲತಾಗೆ ಚಿತ್ರರಂಗದ ಬೆಂಬಲ 

ಬೆಂಗಳೂರು(ಜು. 09)  ಡ್ಯಾಮ್ ಬಿರುಕು ಮಾತಿನಿಂದ ಶುರುವಾದ ಕನ್ನಂಬಾಡಿ ಕದನ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸುಮಲತಾ ಪರ ಚಿತ್ರರಂಗದ ಗಣ್ಯರು ನಿಂತಿದ್ದಾರೆ.

ಅಭಿಷೇಕ್-ಎಚ್‌ ಡಿಕೆ ನಡುವೆ ಟಾಕ್ ವಾರ್

ಕೆಆರ್​ಎಸ್​ ಬಿರುಕು ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಸುಮಲತಾ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ. ಇದರ ಮಧ್ಯೆ ಇದೀಗ ಖುದ್ದು ಎಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಅಖಾಡಕ್ಕಿಳಿದಿದ್ದಾರೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!