KRS ಸಮರ ಮತ್ತು ಅಂಬರೀಶ್ ಅಂತಿಮ ಸಂಸ್ಕಾರ!  ಮಾತಿನ ಯುದ್ಧ

KRS ಸಮರ ಮತ್ತು ಅಂಬರೀಶ್ ಅಂತಿಮ ಸಂಸ್ಕಾರ!  ಮಾತಿನ ಯುದ್ಧ

Published : Jul 10, 2021, 12:11 AM IST

* ಮುಗಿಯದ ಸಮರ, ಅಂಬರೀಶ್ ಸ್ಮಾರಕ ಮಾಡಿದ್ದು ಯಾರು?
* ಕನ್ನಂಬಾಡಿ ಕದನ ಟು ಅಂಬಿ ಸ್ಮಾರಕ, ಅಂದು ಮತ್ತು ಇಂದು!
*'ಯಾವ ದಾಸಯ್ಯ ಸಿಎಂ ಆಗಿದ್ದರೂ ಹೀಗೆ ಮಾಡ್ತಿದ್ದರು'
* ಸುಮಲತಾಗೆ ಚಿತ್ರರಂಗದ ಬೆಂಬಲ 

ಬೆಂಗಳೂರು(ಜು. 09)  ಡ್ಯಾಮ್ ಬಿರುಕು ಮಾತಿನಿಂದ ಶುರುವಾದ ಕನ್ನಂಬಾಡಿ ಕದನ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸುಮಲತಾ ಪರ ಚಿತ್ರರಂಗದ ಗಣ್ಯರು ನಿಂತಿದ್ದಾರೆ.

ಅಭಿಷೇಕ್-ಎಚ್‌ ಡಿಕೆ ನಡುವೆ ಟಾಕ್ ವಾರ್

ಕೆಆರ್​ಎಸ್​ ಬಿರುಕು ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಸುಮಲತಾ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ. ಇದರ ಮಧ್ಯೆ ಇದೀಗ ಖುದ್ದು ಎಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಅಖಾಡಕ್ಕಿಳಿದಿದ್ದಾರೆ. 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!