ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿಗೆ ಎಲ್ಲಿಂದ ಒತ್ತಡ ಬಂದಿತ್ತು?

ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿಗೆ ಎಲ್ಲಿಂದ ಒತ್ತಡ ಬಂದಿತ್ತು?

Published : Mar 10, 2021, 11:33 PM IST

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಯಾವ ತಿರುವು ಪಡೆದುಕೊಂಡಿತು/ ಸಚಿವ ಎಸ್‌ ಟಿ ಸೋಮಶೇಖರ್ ಏನು ಹೇಳ್ತಾರೆ?/ ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆಯಲು ಕಾರಣವೇನು?

ಮಂಗಳೂರು(ಮಾ. 10)  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಅನೇಕ ತಿರುವುಗಳನ್ನು ಪಡೆದುಕೊಳ್ಳುತ್ತಲೆ ಇದೆ. ರಮೇಶ್ ಜಾರಕಿಹೊಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದ ಆಧಾರದಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಕೇಸ್ ವಾಪಸ್ ಪಡೆದ ದಿನೇಶ್ ಹೇಳಿದ್ದೇನು?

ಸಚಿವ ಎಸ್‌ ಟಿ ಸೋಮಶೇಖರ್  ಸಹ ಪ್ರತಿಕ್ರಿಯೆ ನೀಡಿದ್ದು ಇದರ ಹಿಂದೆ ಕಾಂಗ್ರೆಸ್ಸಿಗರು ಇದ್ದಾರೆ ಎಂದು ಆರೋಪಿಸಿದರು. ನಂತರ ಕೆಲವೇ ಹೊತ್ತಿನಲ್ಲಿ ಉಲ್ಟಾ ಹೊಡೆದರು. 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!