ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿಗೆ ಎಲ್ಲಿಂದ ಒತ್ತಡ ಬಂದಿತ್ತು?

ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿಗೆ ಎಲ್ಲಿಂದ ಒತ್ತಡ ಬಂದಿತ್ತು?

Published : Mar 10, 2021, 11:33 PM IST

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಯಾವ ತಿರುವು ಪಡೆದುಕೊಂಡಿತು/ ಸಚಿವ ಎಸ್‌ ಟಿ ಸೋಮಶೇಖರ್ ಏನು ಹೇಳ್ತಾರೆ?/ ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆಯಲು ಕಾರಣವೇನು?

ಮಂಗಳೂರು(ಮಾ. 10)  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಅನೇಕ ತಿರುವುಗಳನ್ನು ಪಡೆದುಕೊಳ್ಳುತ್ತಲೆ ಇದೆ. ರಮೇಶ್ ಜಾರಕಿಹೊಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದ ಆಧಾರದಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಕೇಸ್ ವಾಪಸ್ ಪಡೆದ ದಿನೇಶ್ ಹೇಳಿದ್ದೇನು?

ಸಚಿವ ಎಸ್‌ ಟಿ ಸೋಮಶೇಖರ್  ಸಹ ಪ್ರತಿಕ್ರಿಯೆ ನೀಡಿದ್ದು ಇದರ ಹಿಂದೆ ಕಾಂಗ್ರೆಸ್ಸಿಗರು ಇದ್ದಾರೆ ಎಂದು ಆರೋಪಿಸಿದರು. ನಂತರ ಕೆಲವೇ ಹೊತ್ತಿನಲ್ಲಿ ಉಲ್ಟಾ ಹೊಡೆದರು. 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!