ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿಗೆ ಎಲ್ಲಿಂದ ಒತ್ತಡ ಬಂದಿತ್ತು?

ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿಗೆ ಎಲ್ಲಿಂದ ಒತ್ತಡ ಬಂದಿತ್ತು?

Published : Mar 10, 2021, 11:33 PM IST

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಯಾವ ತಿರುವು ಪಡೆದುಕೊಂಡಿತು/ ಸಚಿವ ಎಸ್‌ ಟಿ ಸೋಮಶೇಖರ್ ಏನು ಹೇಳ್ತಾರೆ?/ ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆಯಲು ಕಾರಣವೇನು?

ಮಂಗಳೂರು(ಮಾ. 10)  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಅನೇಕ ತಿರುವುಗಳನ್ನು ಪಡೆದುಕೊಳ್ಳುತ್ತಲೆ ಇದೆ. ರಮೇಶ್ ಜಾರಕಿಹೊಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದ ಆಧಾರದಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಕೇಸ್ ವಾಪಸ್ ಪಡೆದ ದಿನೇಶ್ ಹೇಳಿದ್ದೇನು?

ಸಚಿವ ಎಸ್‌ ಟಿ ಸೋಮಶೇಖರ್  ಸಹ ಪ್ರತಿಕ್ರಿಯೆ ನೀಡಿದ್ದು ಇದರ ಹಿಂದೆ ಕಾಂಗ್ರೆಸ್ಸಿಗರು ಇದ್ದಾರೆ ಎಂದು ಆರೋಪಿಸಿದರು. ನಂತರ ಕೆಲವೇ ಹೊತ್ತಿನಲ್ಲಿ ಉಲ್ಟಾ ಹೊಡೆದರು. 

 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!