ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ : ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ

ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ : ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ

Published : Sep 29, 2019, 05:40 PM ISTUpdated : Sep 29, 2019, 05:47 PM IST

ರಾಜ್ಯ ರಾಜಕೀಯದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸಮ್ಮಿಶ್ರ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಫೋನ್ ಕದ್ದಾಲಿಕೆ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸುತ್ತಿದ್ದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಅದರಲ್ಲಿ ಆದಿ ಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂಬ ವಿಚಾರ ಬಯಲಾಗಿದ್ದು ಈ ಕುರಿತಾಗಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮತ್ತೊಂದೆಡೆ ಕುಮಾರಸ್ವಾಮಿಯೇ ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು ಎಂದು ಸಿಎಂ ಪುತ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು, [ಸೆ.29): ರಾಜ್ಯ ರಾಜಕೀಯದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸಮ್ಮಿಶ್ರ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಫೋನ್ ಕದ್ದಾಲಿಕೆ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸುತ್ತಿದ್ದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಅದರಲ್ಲಿ ಆದಿ ಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂಬ ವಿಚಾರ ಬಯಲಾಗಿದ್ದು ಈ ಕುರಿತಾಗಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮತ್ತೊಂದೆಡೆ ಕುಮಾರಸ್ವಾಮಿಯೇ ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು ಎಂದು ಸಿಎಂ ಪುತ್ರ ಗಂಭೀರ ಆರೋಪ ಮಾಡಿದ್ದಾರೆ.

ಸೆ.29ರ ಭಾನುವಾರ ಕಿಕ್ ಏರಿಸಿದ ಟಾಪ್ 10 ಸುದ್ದಿ ಇಲ್ಲಿವೆ!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!