ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ : ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ

ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ : ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ

Published : Sep 29, 2019, 05:40 PM ISTUpdated : Sep 29, 2019, 05:47 PM IST

ರಾಜ್ಯ ರಾಜಕೀಯದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸಮ್ಮಿಶ್ರ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಫೋನ್ ಕದ್ದಾಲಿಕೆ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸುತ್ತಿದ್ದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಅದರಲ್ಲಿ ಆದಿ ಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂಬ ವಿಚಾರ ಬಯಲಾಗಿದ್ದು ಈ ಕುರಿತಾಗಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮತ್ತೊಂದೆಡೆ ಕುಮಾರಸ್ವಾಮಿಯೇ ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು ಎಂದು ಸಿಎಂ ಪುತ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು, [ಸೆ.29): ರಾಜ್ಯ ರಾಜಕೀಯದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸಮ್ಮಿಶ್ರ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಫೋನ್ ಕದ್ದಾಲಿಕೆ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸುತ್ತಿದ್ದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಅದರಲ್ಲಿ ಆದಿ ಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂಬ ವಿಚಾರ ಬಯಲಾಗಿದ್ದು ಈ ಕುರಿತಾಗಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮತ್ತೊಂದೆಡೆ ಕುಮಾರಸ್ವಾಮಿಯೇ ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು ಎಂದು ಸಿಎಂ ಪುತ್ರ ಗಂಭೀರ ಆರೋಪ ಮಾಡಿದ್ದಾರೆ.

ಸೆ.29ರ ಭಾನುವಾರ ಕಿಕ್ ಏರಿಸಿದ ಟಾಪ್ 10 ಸುದ್ದಿ ಇಲ್ಲಿವೆ!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?