ತೀರಿಸಲಾಗದಷ್ಟು ಸಾಲ ಡಿಕೆಶಿಗೆ ಕೊಟ್ಟವರು ಯಾರು? ಅವರೇ ಹೇಳಿದ್ದು!

ತೀರಿಸಲಾಗದಷ್ಟು ಸಾಲ ಡಿಕೆಶಿಗೆ ಕೊಟ್ಟವರು ಯಾರು? ಅವರೇ ಹೇಳಿದ್ದು!

Published : Oct 25, 2019, 05:19 PM ISTUpdated : Oct 25, 2019, 05:25 PM IST

ನವದೆಹಲಿ[ಅ. 25]  ದೆಹಲಿಯ ಇಡಿ  ಕಚೇರಿಗೆ ಹೋಗುವ ಮುನ್ನ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಹಾಯ ಮಾಡದೇ ಇರುವವರು ಅನೇಕ ಜನ ಮುಂದೆ ಬಂದು ಸಹಾಯ ಮಾಡಿದ್ದಾರೆ. ಪ್ರೀತಿ ತೋರಿಸಿದ್ದಾರೆ. ಅವರ ಋಣದ ಸಾಲದ ಹೊರೆ ನನ್ನ ಮೇಲಿದೆ. ಅದನ್ನು ಹೇಗೆ ತೀರಿಸುವುದು? ಎಂದು ಡಿಕೆಶಿ ಭಾವನಾತ್ಮಕವಾಗಿಯೇ ಪ್ರತಿಕ್ರಿಯಿಸಿದಸಿದರು.

51 ದಿನಗಳ ಕಾಲ ಜೈಲಿನಲ್ಲಿದ್ದ ಡಿಕೆಶಿ ದೆಹಲಿ ಹೈಕೋರ್ಟ್ ಜಾಮೀನು ನೀಡಿದ ನಂತರ ಹೊರಬಂದಿದ್ದರು. ನನಗೆ ಬೆನ್ನು ನೋವು ಸಹ ಕಾಡುತ್ತಿದೆ. ರಾಜಕಾರಣದ ಬಗ್ಗೆ ಯಾವ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ಹೇಳಿ ಹೊರಟರು.

ನವದೆಹಲಿ[ಅ. 25]  ದೆಹಲಿಯ ಇಡಿ  ಕಚೇರಿಗೆ ಹೋಗುವ ಮುನ್ನ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಹಾಯ ಮಾಡದೇ ಇರುವವರು ಅನೇಕ ಜನ ಮುಂದೆ ಬಂದು ಸಹಾಯ ಮಾಡಿದ್ದಾರೆ. ಪ್ರೀತಿ ತೋರಿಸಿದ್ದಾರೆ. ಅವರ ಋಣದ ಸಾಲದ ಹೊರೆ ನನ್ನ ಮೇಲಿದೆ. ಅದನ್ನು ಹೇಗೆ ತೀರಿಸುವುದು? ಎಂದು ಡಿಕೆಶಿ ಭಾವನಾತ್ಮಕವಾಗಿಯೇ ಪ್ರತಿಕ್ರಿಯಿಸಿದಸಿದರು.

51 ದಿನಗಳ ಕಾಲ ಜೈಲಿನಲ್ಲಿದ್ದ ಡಿಕೆಶಿ ದೆಹಲಿ ಹೈಕೋರ್ಟ್ ಜಾಮೀನು ನೀಡಿದ ನಂತರ ಹೊರಬಂದಿದ್ದರು. ನನಗೆ ಬೆನ್ನು ನೋವು ಸಹ ಕಾಡುತ್ತಿದೆ. ರಾಜಕಾರಣದ ಬಗ್ಗೆ ಯಾವ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ಹೇಳಿ ಹೊರಟರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!